Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಬಗ್ಗೆ ಕಿಚ್ಚ ಸುದೀಪ್ ಮಾತು

Webdunia
ಮಂಗಳವಾರ, 12 ಅಕ್ಟೋಬರ್ 2021 (11:02 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಕೊನೆಯ ಪಂದ್ಯವಾಡಿದ ವಿರಾಟ್ ಕೊಹ್ಲಿ ಬಗ್ಗೆ ಕ್ರಿಕೆಟ್ ಪ್ರಿಯ, ನಟ ಕಿಚ್ಚ ಸುದೀಪ್ ಮಾತನಾಡಿದ್ದಾರೆ.


ಆರ್ ಸಿಬಿ ಪ್ಲೇ ಆಫ್ ಪಂದ್ಯದಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಸೋಲು ಅನುಭವಿಸಿದ ಬಳಿಕ ಸುದೀಪ್ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

‘ನಿಮ್ಮ ನಾಯಕತ್ವವನ್ನು ನಾವು ಮಿಸ್ ಮಾಡಿಕೊಳ್ಳಲಿದ್ದೇವೆ ವಿರಾಟ್ ಕೊಹ್ಲಿ. ನೀವು ತೆಗೆದುಕೊಂಡಿದ್ದ ನಿರ್ಧಾರ ಸುಲಭವಾಗಿರಲಿಲ್ಲ. ನಿಮ್ಮನ್ನು ಫೈನಲ್ ನಲ್ಲಿ ಮಿಸ್ ಮಾಡಿಕೊಳ್ಳಲಿದ್ದೇವೆ’ ಎಂದು ಕಿಚ್ಚ ಬರೆದುಕೊಂಡಿದ್ದಾರೆ. ಐಪಿಎಲ್ 14 ರ ಪಂದ್ಯಗಳನ್ನು ನೋಡಲು ದುಬೈಗೆ ತೆರಳಿದ್ದ ಸುದೀಪ್ ಈಗ ತವರಿಗೆ ಮರಳಿದ್ದಾರೆ. ಹಾಗಿದ್ದರೂ ಐಪಿಎಲ್ ನಲ್ಲಿ ಆರ್ ಸಿಬಿಯನ್ನು ಸತತವಾಗಿ ಬೆಂಬಲಿಸುತ್ತಲೇ ಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments