Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಬಗ್ಗೆ ಕಿಚ್ಚ ಸುದೀಪ್ ಮಾತು

Webdunia
ಮಂಗಳವಾರ, 12 ಅಕ್ಟೋಬರ್ 2021 (11:02 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಕೊನೆಯ ಪಂದ್ಯವಾಡಿದ ವಿರಾಟ್ ಕೊಹ್ಲಿ ಬಗ್ಗೆ ಕ್ರಿಕೆಟ್ ಪ್ರಿಯ, ನಟ ಕಿಚ್ಚ ಸುದೀಪ್ ಮಾತನಾಡಿದ್ದಾರೆ.


ಆರ್ ಸಿಬಿ ಪ್ಲೇ ಆಫ್ ಪಂದ್ಯದಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಸೋಲು ಅನುಭವಿಸಿದ ಬಳಿಕ ಸುದೀಪ್ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

‘ನಿಮ್ಮ ನಾಯಕತ್ವವನ್ನು ನಾವು ಮಿಸ್ ಮಾಡಿಕೊಳ್ಳಲಿದ್ದೇವೆ ವಿರಾಟ್ ಕೊಹ್ಲಿ. ನೀವು ತೆಗೆದುಕೊಂಡಿದ್ದ ನಿರ್ಧಾರ ಸುಲಭವಾಗಿರಲಿಲ್ಲ. ನಿಮ್ಮನ್ನು ಫೈನಲ್ ನಲ್ಲಿ ಮಿಸ್ ಮಾಡಿಕೊಳ್ಳಲಿದ್ದೇವೆ’ ಎಂದು ಕಿಚ್ಚ ಬರೆದುಕೊಂಡಿದ್ದಾರೆ. ಐಪಿಎಲ್ 14 ರ ಪಂದ್ಯಗಳನ್ನು ನೋಡಲು ದುಬೈಗೆ ತೆರಳಿದ್ದ ಸುದೀಪ್ ಈಗ ತವರಿಗೆ ಮರಳಿದ್ದಾರೆ. ಹಾಗಿದ್ದರೂ ಐಪಿಎಲ್ ನಲ್ಲಿ ಆರ್ ಸಿಬಿಯನ್ನು ಸತತವಾಗಿ ಬೆಂಬಲಿಸುತ್ತಲೇ ಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments