Select Your Language

Notifications

webdunia
webdunia
webdunia
webdunia

ಹುಣಸೋಡು ದುರಂತಕ್ಕೆ ಕಿಚ್ಚ ಸುದೀಪ್ ಪ್ರತಿಕ್ರಿಯೆ

ಹುಣಸೋಡು ದುರಂತಕ್ಕೆ ಕಿಚ್ಚ ಸುದೀಪ್ ಪ್ರತಿಕ್ರಿಯೆ
ಬೆಂಗಳೂರು , ಶನಿವಾರ, 23 ಜನವರಿ 2021 (09:13 IST)
ಬೆಂಗಳೂರು: ಶಿವಮೊಗ್ಗದ ಹುಣಸೋಡಿನಲ್ಲಿ ನಡೆದ ಸ್ಪೋಟದಿಂದಾಗಿ ಮೃತಪಟ್ಟ ಕಾರ್ಮಿಕರ ಬಗ್ಗೆ ನಟ ಕಿಚ್ಚ ಸುದೀಪ್ ಸಂತಾಪ ವ್ಯಕ್ತಪಡಿಸಿದ್ದಾರೆ.


ಸುದೀಪ್ ಕೂಡಾ ಮೂಲತಃ ಶಿವಮೊಗ್ಗದವರೇ. ಇದೀಗ ತಮ್ಮ ತವರಿನಲ್ಲಿ ನಡೆದ ದುರಂತದ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ‘ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಶಾಂತಿ ಸಿಗಲಿ. ಪ್ರತಿ ಪ್ರಾಣವೂ ಅಮೂಲ್ಯ. ಸರ್ಕಾರ ಅಗತ್ಯ ಕ್ರಮ ಕೈಗೊಳ‍್ಳಲಿ’ ಎಂದು ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಪ್ರೋಮೋ ಶೂಟ್: ದೊಡ್ಮನೆ ಕತೆ ಸದ್ಯದಲ್ಲೇ ಶುರು