Webdunia - Bharat's app for daily news and videos

Install App

ಹುಣಸೋಡು ದುರಂತಕ್ಕೆ ಕಿಚ್ಚ ಸುದೀಪ್ ಪ್ರತಿಕ್ರಿಯೆ

Webdunia
ಶನಿವಾರ, 23 ಜನವರಿ 2021 (09:13 IST)
ಬೆಂಗಳೂರು: ಶಿವಮೊಗ್ಗದ ಹುಣಸೋಡಿನಲ್ಲಿ ನಡೆದ ಸ್ಪೋಟದಿಂದಾಗಿ ಮೃತಪಟ್ಟ ಕಾರ್ಮಿಕರ ಬಗ್ಗೆ ನಟ ಕಿಚ್ಚ ಸುದೀಪ್ ಸಂತಾಪ ವ್ಯಕ್ತಪಡಿಸಿದ್ದಾರೆ.


ಸುದೀಪ್ ಕೂಡಾ ಮೂಲತಃ ಶಿವಮೊಗ್ಗದವರೇ. ಇದೀಗ ತಮ್ಮ ತವರಿನಲ್ಲಿ ನಡೆದ ದುರಂತದ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ‘ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಶಾಂತಿ ಸಿಗಲಿ. ಪ್ರತಿ ಪ್ರಾಣವೂ ಅಮೂಲ್ಯ. ಸರ್ಕಾರ ಅಗತ್ಯ ಕ್ರಮ ಕೈಗೊಳ‍್ಳಲಿ’ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments