Select Your Language

Notifications

webdunia
webdunia
webdunia
webdunia

ವೀರಮದಕರಿ ನಿರ್ಮಾಪಕರ ಸಾವಿಗೆ ಕಂಬನಿ ಮಿಡಿದ ಕಿಚ್ಚ ಸುದೀಪ್

ವೀರಮದಕರಿ ನಿರ್ಮಾಪಕರ ಸಾವಿಗೆ ಕಂಬನಿ ಮಿಡಿದ ಕಿಚ್ಚ ಸುದೀಪ್
ಬೆಂಗಳೂರು , ಭಾನುವಾರ, 1 ನವೆಂಬರ್ 2020 (09:49 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ವೀರಮದಕರಿ’ ಸಿನಿಮಾ ನಿರ್ಮಾಪಕರಾಗಿದ್ದ ದಿನೇಶ್ ಗಾಂಧಿ ಹೃದಯಾಘಾತದಿಂದ ನಿಧನರಾಗಿದ್ದಾರೆ.


ಅವರಿಗೆ ಕೇವಲ 52 ವರ್ಷವಾಗಿತ್ತಷ್ಟೇ. ಅವರ ನಿಧನಕ್ಕೆ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದ ಮೂಲಕ ಕಂಬನಿ ಮಿಡಿದಿದ್ದಾರೆ. ಬೇಗನೇ ನಮ್ಮನ್ನು ಬಿಟ್ಟು ಅಗಲಿದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸುದೀಪ್ ಸಂತಾಪ ವ್ಯಕ್ತಪಡಿಸಿದ್ದಾರೆ. ವೀರಮದಕರಿ ಅಲ್ಲದೆ, ಹೂ, ಮಲ್ಲಿಕಾರ್ಜುನ ಮುಂತಾದ ಸಿನಿಮಾಗಳನ್ನೂ ನಿರ್ಮಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯರ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೀಡಾದ ‘ಶಕ್ತಿಮಾನ್’