Webdunia - Bharat's app for daily news and videos

Install App

ಚಪ್ಪಾಳೆ ವಿವಾದಿಂದ ಎಚ್ಚೆತ್ತುಕೊಂಡ ಕಿಚ್ಚ ಸುದೀಪ್

Webdunia
ಮಂಗಳವಾರ, 7 ಏಪ್ರಿಲ್ 2020 (09:30 IST)
ಬೆಂಗಳೂರು: ಪ್ರಧಾನಿ ಮೋದಿ ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಲು ಎರಡು ವಾರಗಳ ಹಿಂದೆ ಚಪ್ಪಾಳೆ ತಟ್ಟುವ ಅಭಿಯಾನಕ್ಕೆ ಕರೆಕೊಟ್ಟಾಗ ಕಿಚ್ಚ ಸುದೀಪ್ ಈ ನಿರ್ಧಾರವನ್ನು ಬೆಂಬಲಿಸಿದ್ದರಲ್ಲದೆ, ಆಗಾಗ ಇಂತಹ ಕೆಲಸ ನಡೆಯುತ್ತಿರಬೇಕು ಎಂದಿದ್ದರು.


ಆದರೆ ಕಿಚ್ಚ ಸುದೀಪ್ ಈ ರೀತಿ ಚಪ್ಪಾಳೆ ತಟ್ಟುವುದರಿಂದ ರೋಗ ಗುಣವಾಗುತ್ತದೆ ಎಂದು ಅವೈಜ್ಞಾನಿಕ ಸಿದ್ಧಾಂತವನ್ನು ಬೆಂಬಲಿಸುತ್ತಿದ್ದಾರೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿವಾದದ ಬಳಿಕ ಕಿಚ್ಚ ಸುದೀಪ್ ಎಚ್ಚೆತ್ತುಕೊಂಡಿದ್ದು, ಈ ಬಾರಿ ದೀಪ ಹಚ್ಚುವ ಅಭಿಯಾನದ ವಿಡಿಯೋವನ್ನು ಕೊಂಚ ತಡವಾಗಿಯೇ ಪ್ರಕಟಿಸಿದ್ದಾರೆ.

ಭಾನುವಾರ ರಾತ್ರಿ 9 ಗಂಟೆಗೆ ದೀಪ ಹಚ್ಚಲು ಪ್ರಧಾನಿ ಮೋದಿ ಕರೆ ನೀಡಿದ್ದರು. ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರೂ ತಕ್ಷಣವೇ ವಿಡಿಯೋ ಪ್ರಕಟಿಸಿದ ಕಿಚ್ಚ ನಿನ್ನೆಯಷ್ಟೇ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಎಲ್ಲರೂ ಒಗ್ಗಟ್ಟಾಗಿರೋಣ ಎಂದು ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments