Webdunia - Bharat's app for daily news and videos

Install App

ಅನಾರೋಗ್ಯ ಪೀಡಿತ ಅಭಿಮಾನಿಗೆ ವಿಡಿಯೋ ಕಾಲ್ ಮಾಡಿ ಕಿಚ್ಚ ಸುದೀಪ್ ಹೇಳಿದ್ದೇನು?

Webdunia
ಶನಿವಾರ, 11 ಜುಲೈ 2020 (10:39 IST)
ಬೆಂಗಳೂರು: ಕಿಚ್ಚ ಸುದೀಪ್ ಕಷ್ಟದಲ್ಲಿರುವ ಅಭಿಮಾನಿಗಳಿಗೆ ಸದ್ದಿಲ್ಲದೇ ಸಹಾಯ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಾರೆ. ಇದೀಗ ಕಿಚ್ಚ ಮಾಡಿರುವ ಕೆಲಸವೊಂದು ಅದೇ ಕಾರಣಕ್ಕೆ ಸುದ್ದಿಯಾಗಿದೆ.


ಅಪೆಂಡಿಕ್ಸ್ ನಿಂದ ಬಳಲುತ್ತಿರುವ ಅಭಿಮಾನಿಯೊಬ್ಬರಿಗೆ ವಿಡಿಯೋ ಕಾಲ್ ಮಾಡಿದ ಕಿಚ್ಚ ಸುದೀಪ್ ಅವರ ಜತೆ ಮಾತುಕತೆ ನಡೆಸಿ ಯೋಗಕ್ಷೇಮ ವಿಚಾರಿಸಿದ್ದಲ್ಲದೆ, ಸದ್ಯದಲ್ಲೇ ಭೇಟಿಯಾಗುವುದಾಗಿ ಭರವಸೆ ನೀಡಿದ್ದಾರೆ.  ಕಿಚ್ಚನ ಹೃದಯವಂತಿಕೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments