Select Your Language

Notifications

webdunia
webdunia
webdunia
webdunia

ಆಕ್ಸಿಜನ್ ಪೂರೈಸಲು ಮುಂದಾದ ಕಿಚ್ಚ ಸುದೀಪ್

ಆಕ್ಸಿಜನ್ ಪೂರೈಸಲು ಮುಂದಾದ ಕಿಚ್ಚ ಸುದೀಪ್
ಬೆಂಗಳೂರು , ಬುಧವಾರ, 5 ಮೇ 2021 (10:22 IST)
ಬೆಂಗಳೂರು: ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಟ ಕಿಚ್ಚ ಸುದೀಪ್ ಈಗ ಕೊರೋನಾ ಸಮಯದಲ್ಲಿ ಜನರಿಗೆ ನೆರವಾಗಲು ಮುಂದೆ ಬಂದಿದ್ದಾರೆ.


ಕಿಚ್ಚ ಸುದೀಪ್ ತಮ್ಮ ಚ್ಯಾರಿಟೇಬಲ್ ಸೊಸೈಟಿ ಮೂಲಕ ಬೆಂಗಳೂರಿನ ಆಸ್ಪತ್ರೆಗಳಿಗೆ 300 ಆಕ್ಸಿಜನ್ ಸಿಲಿಂಡರ್ ಪೂರೈಸುವ ಕೆಲಸಕ್ಕೆ ತೊಡಗಿಸಿಕೊಂಡಿದ್ದಾರೆ.

ಈ ಮೊದಲು ಬಾಲಿವುಡ್ ನಟ ಸೋನು ಸೂದ್, ಸುನಿಲ್ ಶೆಟ್ಟಿ ಬೆಂಗಳೂರಿನ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲು ನೆರವಾಗಿದ್ದರು. ಇದೀಗ ನಟ ಸುದೀಪ್ ಕೂಡಾ ಜನರಿಗೆ ಪ್ರಾಣ ವಾಯು ಒದಗಿಸುವ ಕೆಲಸಕ್ಕೆ ಕೈ ಜೋಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀಕಾಕಾರರಿಗೆ ಉತ್ತರ ನೀಡಿದ ಸುಮಲತಾ ಅಂಬರೀಶ್