Webdunia - Bharat's app for daily news and videos

Install App

ಆಕ್ಸಿಜನ್ ಪೂರೈಸಲು ಮುಂದಾದ ಕಿಚ್ಚ ಸುದೀಪ್

Webdunia
ಬುಧವಾರ, 5 ಮೇ 2021 (10:22 IST)
ಬೆಂಗಳೂರು: ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಟ ಕಿಚ್ಚ ಸುದೀಪ್ ಈಗ ಕೊರೋನಾ ಸಮಯದಲ್ಲಿ ಜನರಿಗೆ ನೆರವಾಗಲು ಮುಂದೆ ಬಂದಿದ್ದಾರೆ.


ಕಿಚ್ಚ ಸುದೀಪ್ ತಮ್ಮ ಚ್ಯಾರಿಟೇಬಲ್ ಸೊಸೈಟಿ ಮೂಲಕ ಬೆಂಗಳೂರಿನ ಆಸ್ಪತ್ರೆಗಳಿಗೆ 300 ಆಕ್ಸಿಜನ್ ಸಿಲಿಂಡರ್ ಪೂರೈಸುವ ಕೆಲಸಕ್ಕೆ ತೊಡಗಿಸಿಕೊಂಡಿದ್ದಾರೆ.

ಈ ಮೊದಲು ಬಾಲಿವುಡ್ ನಟ ಸೋನು ಸೂದ್, ಸುನಿಲ್ ಶೆಟ್ಟಿ ಬೆಂಗಳೂರಿನ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲು ನೆರವಾಗಿದ್ದರು. ಇದೀಗ ನಟ ಸುದೀಪ್ ಕೂಡಾ ಜನರಿಗೆ ಪ್ರಾಣ ವಾಯು ಒದಗಿಸುವ ಕೆಲಸಕ್ಕೆ ಕೈ ಜೋಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಡೆವಿಲ್ ಸಿನಿಮಾ ಶೂಟಿಂಗ್‌ಗಾಗಿ ಪುತ್ರನ ಜತೆ ಥೈಲ್ಯಾಂಡ್‌ಗೆ ಹಾರಿದ ನಟ ದರ್ಶನ್‌

ಹೊಂಬಾಳೆ ಪ್ರೊಡಕ್ಷನ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಮತ್ತಷ್ಟು ಸಿನಿಮಾ ಮಾಡುವ ಬಯಸುತ್ತೇನೆಂದ ಪ್ರಭಾಸ್‌

ಅಕ್ರಮ ಚಿನ್ನ ಸಾಗಿಸುತ್ತಿರುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ

ಮಾತು ಶುರು ಮಾಡುತ್ತಿರುವಾಗಲೇ ಡಿ ಬಾಸ್, ಡಿ ಬಾಸ್ ಕೂಗು ಜೋರು, ಸೈಲೆಂಟ್ ಆಗಿ ಆಲಿಸಿದ ಯುವ ರಾಜ್‌ಕುಮಾರ್‌

ಮುಂದಿನ ಸುದ್ದಿ
Show comments