Webdunia - Bharat's app for daily news and videos

Install App

ಆಕ್ಸಿಜನ್ ಪೂರೈಸಲು ಮುಂದಾದ ಕಿಚ್ಚ ಸುದೀಪ್

Webdunia
ಬುಧವಾರ, 5 ಮೇ 2021 (10:22 IST)
ಬೆಂಗಳೂರು: ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಟ ಕಿಚ್ಚ ಸುದೀಪ್ ಈಗ ಕೊರೋನಾ ಸಮಯದಲ್ಲಿ ಜನರಿಗೆ ನೆರವಾಗಲು ಮುಂದೆ ಬಂದಿದ್ದಾರೆ.


ಕಿಚ್ಚ ಸುದೀಪ್ ತಮ್ಮ ಚ್ಯಾರಿಟೇಬಲ್ ಸೊಸೈಟಿ ಮೂಲಕ ಬೆಂಗಳೂರಿನ ಆಸ್ಪತ್ರೆಗಳಿಗೆ 300 ಆಕ್ಸಿಜನ್ ಸಿಲಿಂಡರ್ ಪೂರೈಸುವ ಕೆಲಸಕ್ಕೆ ತೊಡಗಿಸಿಕೊಂಡಿದ್ದಾರೆ.

ಈ ಮೊದಲು ಬಾಲಿವುಡ್ ನಟ ಸೋನು ಸೂದ್, ಸುನಿಲ್ ಶೆಟ್ಟಿ ಬೆಂಗಳೂರಿನ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲು ನೆರವಾಗಿದ್ದರು. ಇದೀಗ ನಟ ಸುದೀಪ್ ಕೂಡಾ ಜನರಿಗೆ ಪ್ರಾಣ ವಾಯು ಒದಗಿಸುವ ಕೆಲಸಕ್ಕೆ ಕೈ ಜೋಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments