Webdunia - Bharat's app for daily news and videos

Install App

ಯಾರು ಸರಿ, ಯಾರು ತಪ್ಪು ಎಂದು ಪರೀಕ್ಷಿಸಲು ನ್ಯಾಯಾಲಯಕ್ಕೆ ಬಂದಿದ್ದೇನೆ: ಕಿಚ್ಚ ಸುದೀಪ್

Webdunia
ಶನಿವಾರ, 15 ಜುಲೈ 2023 (18:10 IST)
ಬೆಂಗಳೂರು: ತಮ್ಮ ಮೇಲೆ ಆರೋಪ ಮಾಡಿದ್ದ ನಿರ್ಮಾಪಕರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ ಬಳಿಕ ಮಾಧ‍್ಯಮಗಳೊಂದಿಗೆ ಮಾತನಾಡಿರುವ ಕಿಚ್ಚ ಸುದೀಪ್ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

‘ಸತ್ಯ ಯಾವುದು ಸುಳ್ಳು ಯಾವುದು ಎಂದು ಒಂದಲ್ಲಾ ಒಂದು ದಿನ ಹೊರಗೆ ಬರಲೇಬೇಕು. ನಾನು ಸತ್ಯದ ದಾರಿಯಲ್ಲಿ ನಡೆಯುತ್ತಿದ್ದೀನಾ ಎಂದು ಪರೀಕ್ಷಿಸಿಕೊಳ್ಳಲು ಇಲ್ಲಿಗೆ ಬಂದಿದ್ದೇನೆ. ಯಾವುದು ಎಲ್ಲಿ ಇತ್ಯರ್ಥ ಆಗಬೇಕೋ, ಅಲ್ಲಿ ಆಗುತ್ತದೆ’ ಎಂದಿದ್ದಾರೆ.

ಇನ್ನು ಹಣಕಾಸಿನ ನಷ್ಟಕ್ಕೆ ನಿರ್ಮಾಪಕರಿಗೆ ಸುದೀಪ್ ಸಹಾಯ ಮಾಡಬಹುದಿತ್ತು ಎಂಬ ಆರೋಪಗಳಿಗೆ ಉತ್ತರಿಸಿರುವ ಅವರು ‘ನಾನು ಕಲಾವಿದನಾಗುವಾಗ ಎಲ್ಲರಿಗೂ ಸಹಾಯ ಮಾಡ್ತೀನಿ ಎಂದು ಭರವಸೆ ಕೊಟ್ಟು ಚ್ಯಾರಿಟೇಬಲ್ ಟ್ರಸ್ಟ್ ಓಪನ್ ಮಾಡಿಲ್ಲ. ಬಾಯಿ ಇದೆ ಎಂದು ಮಾತನಾಡಬಾರದು, ಕಾಲು ಇದೆ ಎಂದು ಸಿಕ್ಕಿದ್ದಲ್ಲೆಲ್ಲಾ ಹೋಗಬಾರದು’ ಎಂದು ಖಡಕ್ ಆಗಿ ಹೇಳಿದ್ದಾರೆ.

ಇನ್ನು ಈ ಎಲ್ಲಾ ಆರೋಪಗಳ ಹಿಂದೆ ಕೋಟಿಗೊಬ್ಬ 3 ನಿರ್ಮಾಪಕ ಸೂರಪ್ಪ ಬಾಬು ಕುಮ್ಮಕ್ಕು ಇದೆ ಎಂಬ ಆರೋಪಗಳ ಪ್ರಶ್ನೆ ಪ್ರಶ್ನಿಸಿದಾಗ ಎಲ್ಲರಿಗೂ ದೇವರು ಒಳ್ಳೆಯದು ಮಾಡಲಿ ಎಂದಷ್ಟೇ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments