ದರ್ಶನ್ ರಾಬರ್ಟ್ ರಿಲೀಸ್ ವಿವಾದದ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದು ಹೀಗೆ

Webdunia
ಭಾನುವಾರ, 31 ಜನವರಿ 2021 (09:24 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ತೆಲುಗಿನಲ್ಲಿ ರಿಲೀಸ್ ಆಗಲು ಅಲ್ಲಿನ ವಿತರಕರು ಅಡ್ಡಿ ಮಾಡಿರುವ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ.


ದುಬೈನಿಂದ ವರ್ಚ್ಯುವಲ್ ಪತ್ರಿಕಾಗೋಷ್ಠಿ ನಡೆಸಿದಾಗ ಮಾಧ‍್ಯಮಗಳು ರಾಬರ್ಟ್ ರಿಲೀಸ್ ವಿವಾದದ ಬಗ್ಗೆ ಸುದೀಪ್ ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕಿಚ್ಚ ‘ಅವರ ಸಿನಿಮಾ ಸಮಸ್ಯೆಯನ್ನು ಅವರೇ ಪರಿಹರಿಸಿಕೊಳ್ಳುತ್ತಾರೆ. ಇನ್ನೊಂದು ಸಿನಿಮಾದ ಸಮಸ್ಯೆ ಬಗೆಹರಿಸುವಷ್ಟು ದೊಡ್ಡವನು ನಾನಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ನಟಿ ರಶ್ಮಿಕಾ, ವಿಜಯ್ ದೇವರಕೊಂಡ

2021 ರ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ರಕ್ಷಿತ್ ಶೆಟ್ಟಿ ಬೆಸ್ಟ್ ಆಕ್ಟರ್

ಅದ್ಧೂರಿ ಬರ್ತಡೇ ಸೆಲೆಬ್ರೇಶನ್ ಹಿಂದಿದೆಯಾ ರಾಜಕೀಯ ಎಂಟ್ರಿ, ಡಿಂಪಲ್ ಕ್ವೀನ್ ರಚಿತಾ ಏನಂದ್ರು ಗೊತ್ತಾ

ನನ್ನ ಮಗಳ ಜಾಗರೂಕತೆ ದೊಡ್ಡ ಅವಘಡ ತಪ್ಪಿಸಿತು: ಅಕ್ಷಯ್ ಕುಮಾರ್‌

ಕಾಂತಾರಾ ಅಧ್ಯಾಯ 1 ನೋಡಿ ನಟ ರಿಷಭ್ ಶೆಟ್ಟಿ ಬಗ್ಗೆ ಪದಗಳಲ್ಲಿ ವರ್ಣಿಸಿದ ನಟ ಯಶ್‌

ಮುಂದಿನ ಸುದ್ದಿ
Show comments