Webdunia - Bharat's app for daily news and videos

Install App

ದರ್ಶನ್ ರಾಬರ್ಟ್ ರಿಲೀಸ್ ವಿವಾದದ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದು ಹೀಗೆ

Webdunia
ಭಾನುವಾರ, 31 ಜನವರಿ 2021 (09:24 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ತೆಲುಗಿನಲ್ಲಿ ರಿಲೀಸ್ ಆಗಲು ಅಲ್ಲಿನ ವಿತರಕರು ಅಡ್ಡಿ ಮಾಡಿರುವ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ.


ದುಬೈನಿಂದ ವರ್ಚ್ಯುವಲ್ ಪತ್ರಿಕಾಗೋಷ್ಠಿ ನಡೆಸಿದಾಗ ಮಾಧ‍್ಯಮಗಳು ರಾಬರ್ಟ್ ರಿಲೀಸ್ ವಿವಾದದ ಬಗ್ಗೆ ಸುದೀಪ್ ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕಿಚ್ಚ ‘ಅವರ ಸಿನಿಮಾ ಸಮಸ್ಯೆಯನ್ನು ಅವರೇ ಪರಿಹರಿಸಿಕೊಳ್ಳುತ್ತಾರೆ. ಇನ್ನೊಂದು ಸಿನಿಮಾದ ಸಮಸ್ಯೆ ಬಗೆಹರಿಸುವಷ್ಟು ದೊಡ್ಡವನು ನಾನಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೊಂಬಾಳೆ ಪ್ರೊಡಕ್ಷನ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಮತ್ತಷ್ಟು ಸಿನಿಮಾ ಮಾಡುವ ಬಯಸುತ್ತೇನೆಂದ ಪ್ರಭಾಸ್‌

ಅಕ್ರಮ ಚಿನ್ನ ಸಾಗಿಸುತ್ತಿರುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ

ಮಾತು ಶುರು ಮಾಡುತ್ತಿರುವಾಗಲೇ ಡಿ ಬಾಸ್, ಡಿ ಬಾಸ್ ಕೂಗು ಜೋರು, ಸೈಲೆಂಟ್ ಆಗಿ ಆಲಿಸಿದ ಯುವ ರಾಜ್‌ಕುಮಾರ್‌

ಖ್ಯಾತ ನಟ ಫಹಾದ್ ಕೈಯಲ್ಲಿ ಕೀಪ್ಯಾಡ್ ಮೊಬೈಲ್, ಬೆಲೆ ಕೇಳಿದ್ರೆ ಅಚ್ಚರಿ ಆಗುವುದು ಗ್ಯಾರಂಟಿ

ಹೆಣ್ಣು ಮಗುವಿಗೆ ಜನ್ಮನೀಡಿದ ಕಿಯಾರಾ ಅಡ್ವಾಣಿ: ಬಾಲಿವುಡ್‌ನ ಸ್ಟಾರ್‌ ಜೋಡಿ ಮನೆಯಲ್ಲಿ ಸಂಭ್ರಮ

ಮುಂದಿನ ಸುದ್ದಿ
Show comments