Webdunia - Bharat's app for daily news and videos

Install App

ತಮ್ಮದೇ ಪ್ರತಿಮೆ ಅನಾವರಣಗೊಳಿಸಲು ಒಪ್ಪದ ಕಿಚ್ಚ ಸುದೀಪ್

Webdunia
ಬುಧವಾರ, 27 ಏಪ್ರಿಲ್ 2022 (17:29 IST)
ಬೆಂಗಳೂರು: ಮಹರ್ಷಿ ವಾಲ್ಮೀಕಿ ಮತ್ತು ವೀರ ಮದಕರಿ ನಾಯಕರ ಪ್ರತಿಮೆ ಅನಾವರಣ ಮಾಡಲು ಬಂದಾಗ ಕಿಚ್ಚ ಸುದೀಪ್ ಗೆ ರಾಯಚೂರಿನ ಜನ ಅವರದ್ದೇ ಪ್ರತಿಮೆ ಅನಾವರಣಗೊಳಿಸಲು ಕೇಳಿಕೊಂಡಿದ್ದರು.

ಆದರೆ ತಮ್ಮ ಪ್ರತಿಮೆಯನ್ನು ಅನಾವರಣಗೊಳಿಸಲು ಸುದೀಪ್ ನಿರಾಕರಿಸಿದ್ದಾರೆ. ಆದರೆ ಹಾಗಂತ ಅಭಿಮಾನಿಗಳನ್ನು ನಿರಾಸೆಗೊಳಿಸಲಿಲ್ಲ.

ತಮ್ಮ ಮೇಲಿನ ಪ್ರೀತಿಗೆ ಮಾತಿನಲ್ಲಿ ಧನ್ಯವಾದ ಸಲ್ಲಿಸಿದ ಸುದೀಪ್ ಪ್ರತಿಮೆ ಅನಾವರಣಗೊಳಿಸಲು ನಾನೇನು ಸಾಧನೆ ಮಾಡಿಲ್ಲ. ಸಾಧನೆ ಮಾಡಬೇಕಾದ್ದು ಸಾಕಷ್ಟಿದೆ ಎಂದು ನಯವಾಗಿ ನಿರಾಕರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments