Webdunia - Bharat's app for daily news and videos

Install App

‘ಬಳೆ’ ಪದ ವಿವಾದ ಮಾಡಿದವರಿಗೆ ಕಿಚ್ಚ ಸುದೀಪ್ ಖಡಕ್ ಪ್ರತಿಕ್ರಿಯೆ

Webdunia
ಸೋಮವಾರ, 23 ಸೆಪ್ಟಂಬರ್ 2019 (09:55 IST)
ಬೆಂಗಳೂರು: ಪೈಲ್ವಾನ್ ಪೈರಸಿ ಮಾಡಿದವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡುವಾಗ ಕೈಗೆ ಬಳೆ ತೊಟ್ಟಿಲ್ಲ ಎಂದಿದ್ದನ್ನೇ ವಿವಾದ ಮಾಡಿದವರ ವಿರುದ್ಧ ಕಿಚ್ಚ ಸುದೀಪ್ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.


ಈ ಬಗ್ಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸುದೀಪ್ ಇದೆಲ್ಲಾ ನನ್ನ ಮಾತನ್ನು ತಿರುಚುವ ಮತ್ತು ಡೈವರ್ಟ್ ಮಾಡುವ ಪ್ರಯತ್ನ. ಏನೇನು ಮಾಡ್ತೀರೋ ಮಾಡಿ. ನಾನು ಎಲ್ಲವನ್ನೂ ಫೇಸ್ ಮಾಡ್ತೀನಿ ಎಂದು ತಿರುಗೇಟು ಕೊಟ್ಟಿದ್ದಾರೆ.

ಅಷ್ಟೇ ಅಲ್ಲದೆ, ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ‘ನನ್ನ ಬಳೆ ಪದವನ್ನೇ ಅಪಾರ್ಥ ಮಾಡಿಕೊಂಡ ಮಹಿಳೆಯರಿಗೆ. ಇದು ನನ್ನ ಹಾಗೂ ನನ್ನ ಸ್ನೇಹಿತರ ಬಗ್ಗೆ ಕಾಮೆಂಟ್ ಮಾಡಿದ ಕೆಲವರಿಗೆ ನನ್ನ ವಿಡಂಬನಾತ್ಮಕ ಪ್ರತಿಕ್ರಿಯೆಯಾಗಿತ್ತು.  ನಾನು ಮಹಿಳೆಯರನ್ನು ಖಂಡಿಸುವ ಅಂತಹ ವರ್ಗಕ್ಕೆ ಸೇರಿದವನಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video, ಕೊನೆಗೂ ಪ್ರೀತಿ ಕನ್ಫರ್ಮ್ ಮಾಡಿದ ಕಮಲಿ ಜೋಡಿ ಅಮೂಲ್ಯಗೌಡ, ನಿರಂಜನ್, ಮೊದಲ ಯೂಟ್ಯೂಬ್‌ ವಿಡಿಯೋದಲ್ಲಿ ಕ್ಯೂಟ್ ಕಪಲ್ ಬಿಚ್ಚು ಮಾತು

ಫುಲ್ ಬ್ಲಶಿಂಗ್... ರಿಯಲ್ ಲೈಫ್ ಬಾಯ್ ಫ್ರೆಂಡ್ ಯಾರೆಂದು ಹೇಳಿಯೇ ಬಿಟ್ರು ಅಮೂಲ್ಯ ಗೌಡ: Video

ಇದೇ 29, 30 ನಟ ಚಿಕ್ಕಣ್ಣ ಪಾವನಾ ಮದುವೆ, ಎಲ್ಲಿ ಗೊತ್ತಾ

ಮಾತನಾಡುವ ಮುನ್ನ ಪದಗಳನ್ನು ತೂಗಿ ನೋಡಿ, ಯೋಚಿಸಿ: ಕಂಗನಾ ವಿರುದ್ಧ ಸೋನು ಸೂದ್ ಗರಂ

ಬ್ರಾಹ್ಮಿ ಮುಹೂರ್ತದಲ್ಲಿ ರಾಮಾಯಣ ಟ್ರೈಲರ್ ರಿಲೀಸ್: ಲಿಂಕ್ ಇಲ್ಲಿದೆ Video

ಮುಂದಿನ ಸುದ್ದಿ
Show comments