Webdunia - Bharat's app for daily news and videos

Install App

‘ಬಳೆ’ ಪದ ವಿವಾದ ಮಾಡಿದವರಿಗೆ ಕಿಚ್ಚ ಸುದೀಪ್ ಖಡಕ್ ಪ್ರತಿಕ್ರಿಯೆ

Webdunia
ಸೋಮವಾರ, 23 ಸೆಪ್ಟಂಬರ್ 2019 (09:55 IST)
ಬೆಂಗಳೂರು: ಪೈಲ್ವಾನ್ ಪೈರಸಿ ಮಾಡಿದವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡುವಾಗ ಕೈಗೆ ಬಳೆ ತೊಟ್ಟಿಲ್ಲ ಎಂದಿದ್ದನ್ನೇ ವಿವಾದ ಮಾಡಿದವರ ವಿರುದ್ಧ ಕಿಚ್ಚ ಸುದೀಪ್ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.


ಈ ಬಗ್ಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸುದೀಪ್ ಇದೆಲ್ಲಾ ನನ್ನ ಮಾತನ್ನು ತಿರುಚುವ ಮತ್ತು ಡೈವರ್ಟ್ ಮಾಡುವ ಪ್ರಯತ್ನ. ಏನೇನು ಮಾಡ್ತೀರೋ ಮಾಡಿ. ನಾನು ಎಲ್ಲವನ್ನೂ ಫೇಸ್ ಮಾಡ್ತೀನಿ ಎಂದು ತಿರುಗೇಟು ಕೊಟ್ಟಿದ್ದಾರೆ.

ಅಷ್ಟೇ ಅಲ್ಲದೆ, ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ‘ನನ್ನ ಬಳೆ ಪದವನ್ನೇ ಅಪಾರ್ಥ ಮಾಡಿಕೊಂಡ ಮಹಿಳೆಯರಿಗೆ. ಇದು ನನ್ನ ಹಾಗೂ ನನ್ನ ಸ್ನೇಹಿತರ ಬಗ್ಗೆ ಕಾಮೆಂಟ್ ಮಾಡಿದ ಕೆಲವರಿಗೆ ನನ್ನ ವಿಡಂಬನಾತ್ಮಕ ಪ್ರತಿಕ್ರಿಯೆಯಾಗಿತ್ತು.  ನಾನು ಮಹಿಳೆಯರನ್ನು ಖಂಡಿಸುವ ಅಂತಹ ವರ್ಗಕ್ಕೆ ಸೇರಿದವನಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments