ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

Krishnaveni K
ಸೋಮವಾರ, 1 ಸೆಪ್ಟಂಬರ್ 2025 (16:05 IST)
ಬೆಂಗಳೂರು: ಹುಟ್ಟುಹಬ್ಬಕ್ಕೆ ಮುನ್ನ ಇಂದು ಪತ್ರಿಕಾಗೋಷ್ಠಿ ನಡೆಸಿದ ಕಿಚ್ಚ ಸುದೀಪ್ ನಟ ದರ್ಶನ್ ಬಗ್ಗೆ ಪ್ರಶ್ನೆ ಎದುರಾದಾಗ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

ನಾಳೆ ಕಿಚ್ಚನ ಬರ್ತ್ ಡೇ. ಈ ಹಿನ್ನಲೆಯಲ್ಲಿ ಇಂದು ರಾತ್ರಿ ಅವರು ನಂದಿ ಲಿಂಕ್ ಗ್ರೌಂಡ್ ನಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ. ಇದಕ್ಕೆ ಮೊದಲು ಅವರು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ವೇಳೆ ಜೈಲಿನಲ್ಲಿರುವ ನಟ ದರ್ಶನ್ ಬಗ್ಗೆ ಪ್ರಶ್ನೆ ಕೇಳಲಾಯಿತು.

ಇದಕ್ಕೆ ಉತ್ತರಿಸಿದ ಅವರು ‘ಅವರಿಗೆ ಅವರದ್ದೇ ಆದ ನೋವುಗಳಿರುತ್ತದೆ. ಅದರ ಹಿಂದೆ ಅವರ ಅಭಿಮಾನಿಗಳು ಇರುತ್ತಾರೆ. ಅಭಿಮಾನಿಗಳಿಗೂ ಒಂದು ನಂಬಿಕೆಯಿರುತ್ತದೆ. ಸರ್ಕಾರ, ಕಾನೂನು ಅದರ ಕೆಲಸ ಮಾಡುತ್ತದೆ. ಈ ಸಂದರ್ಭದಲ್ಲಿ ನಾವು ಮಾತನಾಡೋದು ತಪ್ಪಾಗುತ್ತದೆ’ ಎಂದಿದ್ದಾರೆ.

ಇನ್ನು ದರ್ಶನ್ ಜೊತೆಗಿನ ಸ್ನೇಹ ಕಡಿದುಕೊಂಡಿದ್ದರ ಬಗ್ಗೆ ಮಾತನಾಡಿರುವ ಅವರು ‘ಯಾರದ್ದೋ ಮಾತು ಕೇಳಿಕೊಂಡು ದೂರವಾಗಲು ನಾವು ಚಿಕ್ಕ ಮಕ್ಕಳಲ್ಲ.ನಾವಿಬ್ಬರೂ ಮಾತನಾಡದೇ ಇರುವುದಕ್ಕೆ ಕೆಲವು ಕಾರಣಗಳಿವೆ. ಅದು ನಮಗೆ ಗೊತ್ತಿದೆ. ನಾವ್ಯಾಕೆ ಹೀಗಿದ್ದೀವಿ ಎಂದು ನಮಗೆ ಗೊತ್ತು. ಸೂರ್ಯ ಮತ್ತು ಚಂದ್ರ ಅದರ ಸ್ಥಾನದಲ್ಲಿದ್ದರೇ ಚಂದ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments