Webdunia - Bharat's app for daily news and videos

Install App

ಸಿಎಂ ಹೇಳುವುದನ್ನು ಕೇಳಿ: ಅಭಿಮಾನಿಗಳಿಗೆ ಕರೆಕೊಟ್ಟ ಕಿಚ್ಚ ಸುದೀಪ್

Webdunia
ಮಂಗಳವಾರ, 24 ಮಾರ್ಚ್ 2020 (09:47 IST)
ಬೆಂಗಳೂರು: ಕೊರೋನಾವೈರಸ್ ಹರಡುವಿಕೆ ತಡೆಗಟ್ಟಲು ಸರ್ಕಾರ, ಸಿಎಂ ಹೇಳುವ ನಿರ್ದೇಶನಗಳನ್ನು ಪಾಲಿಸಿ ಎಂದು ಕಿಚ್ಚ ಸುದೀಪ್ ಮನವಿ ಮಾಡಿದ್ದಾರೆ.


ತಮ್ಮ ಸೋಷಿಯಲ್ ಮೀಡಿಯಾ ಪೇಜ್ ಮೂಲಕ ಮನವಿ ಮಾಡಿರುವ ಕಿಚ್ಚ ದಯವಿಟ್ಟು ಸಿಎಂ ಮಾತುಗಳನ್ನು ಕೇಳಿ. ನಿಮ್ಮ ದೈನಂದಿನ ಅಗತ್ಯಗಳಿಗೆ ಯಾವುದೇ ತೊಂದರೆಯಾಗದು ಎಂದಿದ್ದಾರೆ.

ಸುರಕ್ಷಿತವಾಗಿರಲು ನಾವೆಲ್ಲರೂ ಮನೆಯೊಳಗೇ ಇದ್ದು ಸಹಕರಿಸೋಣ. ಸಿಎಂ, ಸರ್ಕಾರ ಹೇಳುವ ಮಾತುಗಳನ್ನು ಪಾಲಿಸೋಣ. ದೈನಂದಿನ ಅಗತ್ಯ ವಸ್ತುಗಳೂ ಸಿಗದೇ ಹೋಗಬಹುದು ಎಂದು ಭಯಪಡಬೇಕಿಲ್ಲ. ನಿತ್ಯದ ಜೀವನಕ್ಕೆ ಬೇಕಾದ ವಸ್ತುಗಳ ಅಂಗಡಿಗಳು ತೆರೆದಿರುತ್ತವೆ. ಆದರೆ ಮನೆಯೊಳಗೇ ಇದ್ದು ರೋಗ ಹರಡದಂತೆ ಸಹಕರಿಸಿ ಎಂದು ಕಿಚ್ಚ ಟ್ವಿಟರ್ ಮೂಲಕ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments