Webdunia - Bharat's app for daily news and videos

Install App

ಸಿಎಂ ಹೇಳುವುದನ್ನು ಕೇಳಿ: ಅಭಿಮಾನಿಗಳಿಗೆ ಕರೆಕೊಟ್ಟ ಕಿಚ್ಚ ಸುದೀಪ್

Webdunia
ಮಂಗಳವಾರ, 24 ಮಾರ್ಚ್ 2020 (09:47 IST)
ಬೆಂಗಳೂರು: ಕೊರೋನಾವೈರಸ್ ಹರಡುವಿಕೆ ತಡೆಗಟ್ಟಲು ಸರ್ಕಾರ, ಸಿಎಂ ಹೇಳುವ ನಿರ್ದೇಶನಗಳನ್ನು ಪಾಲಿಸಿ ಎಂದು ಕಿಚ್ಚ ಸುದೀಪ್ ಮನವಿ ಮಾಡಿದ್ದಾರೆ.


ತಮ್ಮ ಸೋಷಿಯಲ್ ಮೀಡಿಯಾ ಪೇಜ್ ಮೂಲಕ ಮನವಿ ಮಾಡಿರುವ ಕಿಚ್ಚ ದಯವಿಟ್ಟು ಸಿಎಂ ಮಾತುಗಳನ್ನು ಕೇಳಿ. ನಿಮ್ಮ ದೈನಂದಿನ ಅಗತ್ಯಗಳಿಗೆ ಯಾವುದೇ ತೊಂದರೆಯಾಗದು ಎಂದಿದ್ದಾರೆ.

ಸುರಕ್ಷಿತವಾಗಿರಲು ನಾವೆಲ್ಲರೂ ಮನೆಯೊಳಗೇ ಇದ್ದು ಸಹಕರಿಸೋಣ. ಸಿಎಂ, ಸರ್ಕಾರ ಹೇಳುವ ಮಾತುಗಳನ್ನು ಪಾಲಿಸೋಣ. ದೈನಂದಿನ ಅಗತ್ಯ ವಸ್ತುಗಳೂ ಸಿಗದೇ ಹೋಗಬಹುದು ಎಂದು ಭಯಪಡಬೇಕಿಲ್ಲ. ನಿತ್ಯದ ಜೀವನಕ್ಕೆ ಬೇಕಾದ ವಸ್ತುಗಳ ಅಂಗಡಿಗಳು ತೆರೆದಿರುತ್ತವೆ. ಆದರೆ ಮನೆಯೊಳಗೇ ಇದ್ದು ರೋಗ ಹರಡದಂತೆ ಸಹಕರಿಸಿ ಎಂದು ಕಿಚ್ಚ ಟ್ವಿಟರ್ ಮೂಲಕ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments