Webdunia - Bharat's app for daily news and videos

Install App

ಫ್ಯಾನ್ಸ್ ಗೆ ಸುದೀರ್ಘ ಪತ್ರ ಬರೆದು ಮನವಿ ಮಾಡಿದ ಕಿಚ್ಚ ಸುದೀಪ್

Webdunia
ಮಂಗಳವಾರ, 1 ಸೆಪ್ಟಂಬರ್ 2020 (09:53 IST)
ಬೆಂಗಳೂರು: ಕಿಚ್ಚ ಸುದೀಪ್ ನಾಳೆ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಅಭಿಮಾನಿಗಳಿಗೆ ಸುದೀರ್ಘ ಪತ್ರ ಬರೆದು ಮನವಿಯೊಂದನ್ನು ಮಾಡಿದ್ದಾರೆ.


ಕೊರೋನಾದಿಂದಾಗಿ ಈ ವರ್ಷ ಗುಂಪು ಕಟ್ಟಿಕೊಂಡು ಅಭಿಮಾನಿಗಳ ಸಮ್ಮುಖದಲ್ಲಿ ಬರ್ತ್ ಡೇ ಆಚರಿಸಿಕೊಳ್ಳದೇ ಇರಲು ಕಿಚ್ಚ ತೀರ್ಮಾನಿಸಿದ್ದಾರೆ. ಹೀಗಾಗಿ ಯಾರೂ ಮನೆಯ ಬಳಿ ಬರಬೇಡಿ, ನನ್ನ ಜತೆಗೆ, ನಿಮ್ಮ, ನಿಮ್ಮ ಕುಟುಂಬದವರ ಆರೋಗ್ಯದ ದೃಷ್ಟಿಯಿಂದ ಗುಂಪು ಕಟ್ಟಿ ಯಾರೂ ನನ್ನ ಬರ್ತ್ ಡೇ ಆಚರಿಸಬೇಡಿ. ನಿಮ್ಮೆಲ್ಲರ ಪ್ರೀತಿಗೆ ಬೆಲೆಕಟ್ಟಲಾಗದು. ಆದರೆ ಈಗ ಪರಿಸ್ಥಿತಿ ಸರಿಯಿಲ್ಲ. ಹೀಗಾಗಿ ಗುಂಪು ಕಟ್ಟಿಕೊಂಡು ಬರ್ತ್ ಡೇ ಆಚರಿಸಿಕೊಳ್ಳುವ ಬದಲು ನಿಮ್ಮ ಹತ್ತಿರದಲ್ಲಿರುವವರಿಗೆ ನಿಮ್ಮ ಕೈಲಾದ ರೀತಿಯಲ್ಲಿ ಸಹಾಯ ಮಾಡಿ ಎಂದು ಕಿಚ್ಚ ಸುದೀರ್ಘ ಪತ್ರದ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜೈಲು ಸೇರುವಂತೆ ಮಾಡಿದ ಆ ಮೂವರು ಯಾರೆಲ್ಲಾ ನೋಡಿ

ದರ್ಶನ್ ಮತ್ತೆ ಜೈಲು ಪಾಲಾದ್ರೂ ಸೈಲೆಂಟ್ ಆದ ಫ್ಯಾನ್ಸ್

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಮುಂದಿನ ಸುದ್ದಿ
Show comments