Webdunia - Bharat's app for daily news and videos

Install App

ಮತ್ತೆ ವರ್ಕೌಟ್ ನಲ್ಲಿ ತೊಡಗಿಸಿಕೊಂಡ ಕಿಚ್ಚ ಸುದೀಪ್

Webdunia
ಸೋಮವಾರ, 13 ಸೆಪ್ಟಂಬರ್ 2021 (09:57 IST)
ಬೆಂಗಳೂರು: ಕೊರೋನಾ ಬಂದ ಬಳಿಕ ಕೆಲವು ದಿನ ವಿಶ್ರಾಂತಿ ಪಡೆದಿದ್ದ ಕಿಚ್ಚ ಸುದೀಪ್ ಈಗ ಮತ್ತೆ ಜಿಮ್ ಕಡೆಗೆ ಮುಖ ಮಾಡಿದ್ದಾರೆ.


ಮತ್ತೆ ವರ್ಕೌಟ್ ಶುರು ಮಾಡಿರುವುದಾಗಿ ಸುದೀಪ್ ಹೇಳಿಕೊಂಡಿದ್ದಾರೆ. ಕೊರೋನಾ ಬಂದ ಮೇಲೆ ಸುಧಾರಿಸಲು ತಿಂಗಳೇ ಬೇಕಾಯಿತು. ಈಗ ಮತ್ತೆ ನಾನು ಇಷ್ಟಪಟ್ಟು ಮಾಡುತ್ತಿದ್ದ ವರ್ಕೌಟ್ ಮಾಡಲು ಪ್ರಯತ್ನಿಸುತ್ತಿರುವೆ. ಮತ್ತೆ ನನ್ನ ದೈನಂದಿನ ಬದುಕಿಗೆ ಮರಳಲು ಖುಷಿಯಾಗುತ್ತಿದೆ. ನನಗೆ ಬೆಂಬಲವಾಗಿ ನಿಂತ ವೈದ್ಯರು, ಕುಟುಂಬದವರಿಗೆ ಧನ್ಯವಾದಗಳು ಎಂದು ಸುದೀಪ್ ಹೇಳಿಕೊಂಡಿದ್ದಾರೆ.

ಸದ್ಯಕ್ಕೆ ಸುದೀಪ್ ಅಭಿನಯದ ಕೋಟಿಗೊಬ್ಬ 3, ವಿಕ್ರಾಂತ್ ರೋಣ ರಿಲೀಸ್ ಗೆ ರೆಡಿಯಾಗಿದೆ.  ಮತ್ತಷ್ಟು ಹೊಸ ಸಿನಿಮಾಗಳ ಘೋಷಣೆ ಸದ್ಯದಲ್ಲೇ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments