Webdunia - Bharat's app for daily news and videos

Install App

ಸುದೀಪ್ ವಿಕ್ರಾಂತ್ ರೋಣ ಸಿನಿಮಾ ಒಪ್ಪಿಕೊಳ್ಳಲು ಮೂಲ ಕಾರಣ ಇದೇ ವ್ಯಕ್ತಿ!

Webdunia
ಗುರುವಾರ, 23 ಜೂನ್ 2022 (09:30 IST)
ಬೆಂಗಳೂರು: ವಿಕ್ರಾಂತ್ ರೋಣ ಟ್ರೈಲರ್ ರಿಲೀಸ್ ಪ್ರೆಸ್ ಮೀಟ್ ನಲ್ಲಿ ಕಿಚ್ಚ ಸುದೀಪ್ ಈ ಸಿನಿಮಾ ಒಪ್ಪಿಕೊಳ್ಳಲು ನಿಜ ಕಾರಣವೇನೆಂದು ಬಹಿರಂಗಪಡಿಸಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾವನ್ನು ಒಪ್ಪಿಕೊಂಡಿದ್ದಕ್ಕೆ ಕಾರಣ ತಮ್ಮ ಪತ್ನಿ ಪ್ರಿಯಾ ಎಂದು ಸುದೀಪ್ ಬಹಿರಂಗಪಡಿಸಿದ್ದಾರೆ. ಜೊತೆಗೆ ಇಂತಹ ಅದ್ಭುತ ಸಿನಿಮಾ ಒಪ್ಪಿಕೊಳ್ಳುವಂತೆ ಮಾಡಿದ್ದಕ್ಕೆ ಪತ್ನಿಗೆ ಧನ್ಯವಾದ ಸಲ್ಲಿಸಿದ್ದಾರೆ.

‘ನಾನೊಂದು ಅದ್ಭುತ ಕೇಳಿದ್ದೇನೆ. ನೀನು ಒಮ್ಮೆ ಕೇಳು ಎಂದು ನನಗೆ ಪ್ರಿಯಾ ಒಂದು ವಾರದಿಂದ ಹೇಳುತ್ತಲೇ ಇದ್ದಳು. ಅವಳು ಹೇಳಿದ್ದಕ್ಕೆ ನಾನು ಕೊನೆಗೂ ಕತೆ ಕೇಳಲು ಒಪ್ಪಿಕೊಂಡೆ. ಅನೂಪ್ ನನಗೆ ಮೂರೂವರೆ ಗಂಟೆಗಳ ಕಾಲ ವಿವರವಾಗಿ ಕತೆ ಹೇಳಿದರು. ಅದರಲ್ಲೂ ಕೊನೆಯ ಅರ್ಧ ಗಂಟೆಯಂತೂ ಅವರು ಈ ಸಿನಿಮಾ ಬಗ್ಗೆ ಏನು ಕನಸು ಕಟ್ಟಿಕೊಂಡಿದ್ದಾರೆ ಎಂಬುದರ ಸ್ಪಷ್ಟ ಚಿತ್ರಣ ನನಗೆ ಸಿಕ್ಕಿತ್ತು. ಹೀಗಾಗಿ ನಾನು ಸಿನಿಮಾ ಒಪ್ಪಿಕೊಂಡೆ. ಇದಕ್ಕೆ ನಾನು ಪ್ರಿಯಾಗೆ ಧನ್ಯವಾದ ಹೇಳಲೇಬೇಕು’ ಎಂದಿದ್ದಾರೆ ಸುದೀಪ್.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments