ಕಿಚ್ಚ ಸುದೀಪ್ ಚುನಾವಣಾ ಪ್ರಚಾರಕ್ಕೆ ಮತ್ತೆ ಅಡ್ಡಿ

Webdunia
ಸೋಮವಾರ, 1 ಮೇ 2023 (17:17 IST)
ಬೆಂಗಳೂರು: ಬಿಜೆಪಿ ಪರ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡುತ್ತಿರುವ ಕಿಚ್ಚ ಸುದೀಪ್ ಗೆ ಮತ್ತೆ ಅಡ್ಡಿ ಎದುರಾಗಿದೆ.

ಸುದೀಪ್ ಇಂದು ಬೆಳಗಾವಿ ಜಿಲ್ಲೆಯ ತಾರೀಹಳ್ಳದಲ್ಲಿ ನಡೆಯಬೇಕಿದ್ದ ರೋಡ್ ಶೋ ರದ್ದಾಗಿದೆ. ಇದಕ್ಕೆ ಕಾರಣ ಇಲ್ಲಿ ಯುವಕನೊಬ್ಬನ ಕೊಲೆಯಾಗಿರುವುದು.

ತಾರೀಹಳ್ಳದಲ್ಲಿ ರೋಡ್ ಶೋ ರದ್ದಾಗಿದ್ದರಿಂದ ಕಿಚ್ಚ ಇಂದು ಇತರ ಮೂರು ಕಡೆ ರೋಡ್ ಶೋನಲ್ಲಿ ಭಾಗಿಯಾದರು. ಎರಡು ದಿನಗಳ ಹಿಂದೆಯೂ ಗದಗದಲ್ಲಿ ರೋಡ್ ಶೋ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆ ಕ್ಷಣದಲ್ಲಿ ರಾಜು ತಾಳಿಕೋಟೆ ಕೇಳಿಕೊಂಡಿದ್ದು ಇದೇ ಮಾತು: ಕೇಳಿದ್ರೆ ಕಣ್ಣೀರೇ ಬರುತ್ತೆ

ಕಾಂತಾರ ಚಾಪ್ಟರ್ 1 ರಲ್ಲಿ ರಿಷಬ್ ಶೆಟ್ಟಿ ತಾಯಿ ಪಾತ್ರ ಮಾಡಿದ್ದವರು ಯಾರು ಕೇಳಿದ್ರೆ ಶಾಕ್ ಆಗ್ತೀರಿ

Video: ಪಂಚೆ ಕಟ್ಟೋದು ಹೇಗೆ ಹೇಳ್ಕೊಡು: ರಿಷಬ್ ಶೆಟ್ಟಿಗೆ ಬೇಡಿಕೆಯಿಟ್ಟ ಅಮಿತಾಭ್ ಬಚ್ಚನ್

ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್ 2 ಬರುತ್ತಾ ಅಂದರೆ ಹೀಗೆ ಹೇಳೋದಾ

ರಾಜು ತಾಳಿಕೋಟೆಯನ್ನು ಉಳಿಸಲಾಗಲೇ ಇಲ್ಲ, ಕೊನೆ ಕ್ಷಣ ಏನಾಗಿತ್ತೆಂದು ರಿವೀಲ್ ಮಾಡಿದ ಶೈನ್ ಶೆಟ್ಟಿ

ಮುಂದಿನ ಸುದ್ದಿ
Show comments