Webdunia - Bharat's app for daily news and videos

Install App

ಕಿಚ್ಚ ಸುದೀಪ್ ಚುನಾವಣಾ ಪ್ರಚಾರಕ್ಕೆ ಮತ್ತೆ ಅಡ್ಡಿ

Webdunia
ಸೋಮವಾರ, 1 ಮೇ 2023 (17:17 IST)
ಬೆಂಗಳೂರು: ಬಿಜೆಪಿ ಪರ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡುತ್ತಿರುವ ಕಿಚ್ಚ ಸುದೀಪ್ ಗೆ ಮತ್ತೆ ಅಡ್ಡಿ ಎದುರಾಗಿದೆ.

ಸುದೀಪ್ ಇಂದು ಬೆಳಗಾವಿ ಜಿಲ್ಲೆಯ ತಾರೀಹಳ್ಳದಲ್ಲಿ ನಡೆಯಬೇಕಿದ್ದ ರೋಡ್ ಶೋ ರದ್ದಾಗಿದೆ. ಇದಕ್ಕೆ ಕಾರಣ ಇಲ್ಲಿ ಯುವಕನೊಬ್ಬನ ಕೊಲೆಯಾಗಿರುವುದು.

ತಾರೀಹಳ್ಳದಲ್ಲಿ ರೋಡ್ ಶೋ ರದ್ದಾಗಿದ್ದರಿಂದ ಕಿಚ್ಚ ಇಂದು ಇತರ ಮೂರು ಕಡೆ ರೋಡ್ ಶೋನಲ್ಲಿ ಭಾಗಿಯಾದರು. ಎರಡು ದಿನಗಳ ಹಿಂದೆಯೂ ಗದಗದಲ್ಲಿ ರೋಡ್ ಶೋ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments