Webdunia - Bharat's app for daily news and videos

Install App

ಗೆಲುವಿನ ಹಾದಿಯಲ್ಲಿ ಹೆಜ್ಜೆ ಹಾಕುತ್ತಿರುವ ’ಹೆಬ್ಬುಲಿ’

Webdunia
ಶುಕ್ರವಾರ, 3 ಮಾರ್ಚ್ 2017 (21:18 IST)
ಕಿಚ್ಚ ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರ ರಾಜ್ಯದಾದ್ಯಂತ ಬಿಡುಗಡೆಯಾಗಿದೆ. ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮಾಧ್ಯಮಗಳ ಪ್ರೋತ್ಸಾಹದಿಂದ ಚಿತ್ರ ಎಲ್ಲರನ್ನೂ ತಲುಪಿದೆ ಎಂದು ಚಿತ್ರದ ನಿರ್ಮಾಪಕ ರಘುನಾಥ್ ತಿಳಿಸಿದ್ದಾರೆ.
 
ಔಪಚಾರಿಕವಾಗಿ ಚಿತ್ರತಂಡ ಭೇಟಿ ಮಾಡಿ ಚಿತ್ರಕ್ಕೆ ವ್ಯಕ್ತವಾಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಸಂತಸ ವ್ಯಕ್ತಪಡಿಸಿತು. ಇದೇ ಸಂದರ್ಭದಲ್ಲಿ ಸಕ್ಸಸ್ ಮೀಟ್ ಮಾಡಲು ಇನ್ನೂ ಸಮಯ ಇದೆ ಎಂದು ಹೇಳಿತು. 
 
ಸುದೀಪ್ ಮಾತನಾಡುತ್ತಾ, ಬುಧವಾರ ಮಧ್ಯರಾತ್ರಿ, ಗುರುವಾರ ಬೆಳಗಿನ ಜಾವ ಚಿತ್ರ ನೋಡಿದ್ದು ಖುಷಿ ತಂದಿದೆ. ಚಿತ್ರಕ್ಕೆ ಈ ರೀತಿ ಪ್ರತಿಫಲ ಸಿಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಚಿತ್ರದ ಬಗೆಗಿನ ಒಳ್ಳೆಯ ವಿಮರ್ಶೆ ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಿದೆ ಎಂದಿದ್ದಾರೆ. ಶೀಘ್ರದಲ್ಲೇ ರಾಜ್ಯದಾದ್ಯಂತ ರೋಡ್ ಶೋ ನಡೆಸುವ ಬಗ್ಗೆಯೂ ಚಿತ್ರತಂಡ ತಯಾರಿ ನಡೆಸುತ್ತಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

Operation Sindoor: ದೇಶಕ್ಕಾಗಿ ದಿಟ್ಟ ಹೆಜ್ಜೆಯಿಟ್ಟ ಕಮಲ್ ಹಾಸನ್, ಬೇರೆಲ್ಲ ಆಮೇಲೆ ಎಂದ ನಟ

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

ಮುಂದಿನ ಸುದ್ದಿ
Show comments