Webdunia - Bharat's app for daily news and videos

Install App

ಮತ್ತೊಂದು ಸರ್ಪೈಸ್ ಕೊಡಲು ಸಿದ್ಧವಾದ ವಿಕ್ರಾಂತ್ ರೋಣ

Webdunia
ಸೋಮವಾರ, 6 ಜೂನ್ 2022 (10:40 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುಭಾಷಾ ಸಿನಿಮಾ ವಿಕ್ರಾಂತ್ ರೋಣ ಮತ್ತೊಂದು ಸರ್ಪೈಸ್ ಕೊಡಲು ಸಿದ್ಧವಾಗಿದೆ.

ಈ ಸಿನಿಮಾದ ರಾ ರಾ ರಕ್ಕಮ್ಮ ಹಾಡು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. ಸೆಲೆಬ್ರಿಟಿಗಳೂ ಈ ಹಾಡಿಗೆ ರೀಲ್ಸ್ ಮಾಡಿ ಸಂಭ್ರಮಿಸಿದ್ದರು.

ಇದೀಗ ಈ ಹಾಡಿನ ಯಶಸ್ಸಿಗೆ ಧನ್ಯವಾದ ಸಲ್ಲಿಸಿರುವ ಕಿಚ್ಚ ಸುದೀಪ್, ಸದ್ಯದಲ್ಲೇ ಮತ್ತೊಂದು ಸರ್ಪೈಸ್ ಕೊಡುವುದಾಗಿ ಹೇಳಿದ್ದಾರೆ. ಅದೇನೆಂದು ನೀವೇ ಗೆಸ್ ಮಾಡಿ ಎಂದು ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಮುಂದಿನ ಸುದ್ದಿ
Show comments