Webdunia - Bharat's app for daily news and videos

Install App

ಮತ್ತೊಂದು ಸರ್ಪೈಸ್ ಕೊಡಲು ಸಿದ್ಧವಾದ ವಿಕ್ರಾಂತ್ ರೋಣ

Webdunia
ಸೋಮವಾರ, 6 ಜೂನ್ 2022 (10:40 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುಭಾಷಾ ಸಿನಿಮಾ ವಿಕ್ರಾಂತ್ ರೋಣ ಮತ್ತೊಂದು ಸರ್ಪೈಸ್ ಕೊಡಲು ಸಿದ್ಧವಾಗಿದೆ.

ಈ ಸಿನಿಮಾದ ರಾ ರಾ ರಕ್ಕಮ್ಮ ಹಾಡು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. ಸೆಲೆಬ್ರಿಟಿಗಳೂ ಈ ಹಾಡಿಗೆ ರೀಲ್ಸ್ ಮಾಡಿ ಸಂಭ್ರಮಿಸಿದ್ದರು.

ಇದೀಗ ಈ ಹಾಡಿನ ಯಶಸ್ಸಿಗೆ ಧನ್ಯವಾದ ಸಲ್ಲಿಸಿರುವ ಕಿಚ್ಚ ಸುದೀಪ್, ಸದ್ಯದಲ್ಲೇ ಮತ್ತೊಂದು ಸರ್ಪೈಸ್ ಕೊಡುವುದಾಗಿ ಹೇಳಿದ್ದಾರೆ. ಅದೇನೆಂದು ನೀವೇ ಗೆಸ್ ಮಾಡಿ ಎಂದು ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೊಂದು ಸಿನಿಮಾ ಘೋಷಿಸಿದ ರಿಷಭ್ ಶೆಟ್ಟಿ: ನೆಟ್ಟಿಗರಿಂದ ಆಕ್ಷೇಪ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಮುಂದಿನ ಸುದ್ದಿ
Show comments