Select Your Language

Notifications

webdunia
webdunia
webdunia
webdunia

ಪ್ರತಿದಿನವೂ ನಿಮಗೆ ದೇವರು ಕೊಟ್ಟ ಗಿಫ್ಟ್ ಎಂದುಕೊಳ್ಳಿ: ಕಿಚ್ಚ ಸುದೀಪ್

ಪ್ರತಿದಿನವೂ ನಿಮಗೆ ದೇವರು ಕೊಟ್ಟ ಗಿಫ್ಟ್ ಎಂದುಕೊಳ್ಳಿ: ಕಿಚ್ಚ ಸುದೀಪ್
ಬೆಂಗಳೂರು , ಶನಿವಾರ, 8 ಮೇ 2021 (09:48 IST)
ಬೆಂಗಳೂರು: ಕಿಚ್ಚ ಸುದೀಪ್ ಈಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಸಕ್ತ ಪರಿಸ್ಥಿತಿಯ ಬಗ್ಗೆ ಸುದೀಪ್ ವಿಡಂಬನಾತ್ಮಕ ಸಂದೇಶವೊಂದನ್ನು ಟ್ವೀಟ್ ಮಾಡಿದ್ದಾರೆ.


ಈಗಿನ ಪರಿಸ್ಥಿತಿಯಲ್ಲಿ ಪ್ರತಿದಿನವೂ ದೇವರ ಉಡುಗೊರೆ ಎಂದೇ ತಿಳಿದುಕೊಳ್ಳಬೇಕು ಎಂದು ಸುದೀಪ್ ಕಿವಿ ಮಾತು ಹೇಳಿದ್ದಾರೆ.

‘ಪ್ರತಿನಿತ್ಯವೂ ನಿಮಗೆ ಸಿಕ್ಕ ಉಡುಗೊರೆ ಎಂದುಕೊಳ್ಳಿ. ಪ್ರತಿದಿನವೂ ನಿಮಗೆ ಸಿಕ್ಕ ಆಶೀರ್ವಾದ ಎಂದುಕೊಳ್ಳಿ. ಪ್ರತಿನಿತ್ಯ ನೀವು ನಗುತ್ತಾ ಇದ್ದರೆ ಅದುವೇ ದೊಡ್ಡ ಉಡುಗೊರೆ ಎಂದುಕೊಳ್ಳಿ. ನಿಮ್ಮನ್ನು ಅರಸಿ ಬರುವ ಪ್ರತಿ ಕರೆಗಳು, ಸಂದೇಶಗಳು..ನಿಮ್ಮ ಬಗ್ಗೆ ನಿಜವಾಗಿಯೂ ಕಾಳಜಿವಹಿಸುವವರ ಬಗ್ಗೆ ಪ್ರೀತಿ ಇರಲಿ’ ಸುದೀಪ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ನಲ್ಲಿ ಅಪ್ಪಟ ಮಣ್ಣಿನ ಮಗನಾದ ಪವರ್ ಸ್ಟಾರ್ ಪುನೀತ್