Webdunia - Bharat's app for daily news and videos

Install App

ಪ್ರತಿದಿನವೂ ನಿಮಗೆ ದೇವರು ಕೊಟ್ಟ ಗಿಫ್ಟ್ ಎಂದುಕೊಳ್ಳಿ: ಕಿಚ್ಚ ಸುದೀಪ್

Webdunia
ಶನಿವಾರ, 8 ಮೇ 2021 (09:48 IST)
ಬೆಂಗಳೂರು: ಕಿಚ್ಚ ಸುದೀಪ್ ಈಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಸಕ್ತ ಪರಿಸ್ಥಿತಿಯ ಬಗ್ಗೆ ಸುದೀಪ್ ವಿಡಂಬನಾತ್ಮಕ ಸಂದೇಶವೊಂದನ್ನು ಟ್ವೀಟ್ ಮಾಡಿದ್ದಾರೆ.


ಈಗಿನ ಪರಿಸ್ಥಿತಿಯಲ್ಲಿ ಪ್ರತಿದಿನವೂ ದೇವರ ಉಡುಗೊರೆ ಎಂದೇ ತಿಳಿದುಕೊಳ್ಳಬೇಕು ಎಂದು ಸುದೀಪ್ ಕಿವಿ ಮಾತು ಹೇಳಿದ್ದಾರೆ.

‘ಪ್ರತಿನಿತ್ಯವೂ ನಿಮಗೆ ಸಿಕ್ಕ ಉಡುಗೊರೆ ಎಂದುಕೊಳ್ಳಿ. ಪ್ರತಿದಿನವೂ ನಿಮಗೆ ಸಿಕ್ಕ ಆಶೀರ್ವಾದ ಎಂದುಕೊಳ್ಳಿ. ಪ್ರತಿನಿತ್ಯ ನೀವು ನಗುತ್ತಾ ಇದ್ದರೆ ಅದುವೇ ದೊಡ್ಡ ಉಡುಗೊರೆ ಎಂದುಕೊಳ್ಳಿ. ನಿಮ್ಮನ್ನು ಅರಸಿ ಬರುವ ಪ್ರತಿ ಕರೆಗಳು, ಸಂದೇಶಗಳು..ನಿಮ್ಮ ಬಗ್ಗೆ ನಿಜವಾಗಿಯೂ ಕಾಳಜಿವಹಿಸುವವರ ಬಗ್ಗೆ ಪ್ರೀತಿ ಇರಲಿ’ ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments