Webdunia - Bharat's app for daily news and videos

Install App

ಪ್ರತಿದಿನವೂ ನಿಮಗೆ ದೇವರು ಕೊಟ್ಟ ಗಿಫ್ಟ್ ಎಂದುಕೊಳ್ಳಿ: ಕಿಚ್ಚ ಸುದೀಪ್

Webdunia
ಶನಿವಾರ, 8 ಮೇ 2021 (09:48 IST)
ಬೆಂಗಳೂರು: ಕಿಚ್ಚ ಸುದೀಪ್ ಈಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಸಕ್ತ ಪರಿಸ್ಥಿತಿಯ ಬಗ್ಗೆ ಸುದೀಪ್ ವಿಡಂಬನಾತ್ಮಕ ಸಂದೇಶವೊಂದನ್ನು ಟ್ವೀಟ್ ಮಾಡಿದ್ದಾರೆ.


ಈಗಿನ ಪರಿಸ್ಥಿತಿಯಲ್ಲಿ ಪ್ರತಿದಿನವೂ ದೇವರ ಉಡುಗೊರೆ ಎಂದೇ ತಿಳಿದುಕೊಳ್ಳಬೇಕು ಎಂದು ಸುದೀಪ್ ಕಿವಿ ಮಾತು ಹೇಳಿದ್ದಾರೆ.

‘ಪ್ರತಿನಿತ್ಯವೂ ನಿಮಗೆ ಸಿಕ್ಕ ಉಡುಗೊರೆ ಎಂದುಕೊಳ್ಳಿ. ಪ್ರತಿದಿನವೂ ನಿಮಗೆ ಸಿಕ್ಕ ಆಶೀರ್ವಾದ ಎಂದುಕೊಳ್ಳಿ. ಪ್ರತಿನಿತ್ಯ ನೀವು ನಗುತ್ತಾ ಇದ್ದರೆ ಅದುವೇ ದೊಡ್ಡ ಉಡುಗೊರೆ ಎಂದುಕೊಳ್ಳಿ. ನಿಮ್ಮನ್ನು ಅರಸಿ ಬರುವ ಪ್ರತಿ ಕರೆಗಳು, ಸಂದೇಶಗಳು..ನಿಮ್ಮ ಬಗ್ಗೆ ನಿಜವಾಗಿಯೂ ಕಾಳಜಿವಹಿಸುವವರ ಬಗ್ಗೆ ಪ್ರೀತಿ ಇರಲಿ’ ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments