Webdunia - Bharat's app for daily news and videos

Install App

ನನ್ನ ಅಜಯ್ ದೇವಗನ್ ನಡುವೆ ಮೂರನೆಯವರು ತಂದಿಟ್ಟಿದ್ದರು: ಕಿಚ್ಚ ಸುದೀಪ್

Webdunia
ಬುಧವಾರ, 20 ಜುಲೈ 2022 (10:00 IST)
ಬೆಂಗಳೂರು: ಹಿಂದಿ ರಾಷ್ಟ್ರಭಾಷೆ ಎಂಬ ಕುರಿತಾಗಿ ಇತ್ತೀಚೆಗೆ ನಟ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವೀಟ್ ವಾರ್ ಆಗಿತ್ತು. ಈ ಬಗ್ಗೆ ಸುದೀಪ್ ಈಗ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.

ಅಂದು ನಮ್ಮಿಬ್ಬರ ನಡುವೆ ಯಾರೋ ಮೂರನೇ ವ್ಯಕ್ತಿ ಅನವಶ್ಯಕವಾಗಿ ವಿವಾದ ತಂದಿಟ್ಟಿದ್ದರು ಎಂದು ಸುದೀಪ್ ಅನುಮಾನಿಸಿದ್ದಾರೆ.

‘ನನಗೆ ಗೊತ್ತಿರುವ ಹಾಗೆ ಅಜಯ್ ಯಾವತ್ತೂ ಹಿಂದಿಯಲ್ಲಿ ಟ್ವೀಟ್ ಮಾಡುವ ವ್ಯಕ್ತಿಯೇ ಅಲ್ಲ. ನನ್ನ ಮಾತನ್ನು ಯಾರೋ ತಪ್ಪಾಗಿ ಅರ್ಥ ಬರುವಂತೆ ಅಜಯ್ ದೇವಗನ್ ಗೆ ತಂದಿಟ್ಟಿದ್ದರು. ಆದರೆ ನಾನು ಸ್ಪಷ್ಟನೆ ನೀಡಿದ ಕೂಡಲೇ ಅಜಯ್ ರಿಟ್ವೀಟ್ ಮಾಡಿ ನನಗೆ ಉತ್ತರ ಸಿಕ್ಕಿತು ಎಂದು ಧನ್ಯವಾದ ಸಲ್ಲಿಸಿದರು. ಆ ಮೂರನೇ ವ್ಯಕ್ತಿ ಯಾರೋ ನನಗೆ ಗೊತ್ತಿರುವವರೇ ಆಗಿದ್ದಾರೆ. ಆದರೆ ಯಾರು ಎಂದು ನಾನು ಇಲ್ಲಿ ಖಚಿತವಾಗಿ ಹೇಳಲಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments