ಬುರ್ಜ್ ಖಲೀಫಾದಲ್ಲೂ ಸಾಹಸಸಿಂಹ ವಿಷ್ಣುವರ್ಧನ್ ನೆನೆಸಿಕೊಂಡ ಕಿಚ್ಚ ಸುದೀಪ್

Webdunia
ಸೋಮವಾರ, 1 ಫೆಬ್ರವರಿ 2021 (09:11 IST)
ಬೆಂಗಳೂರು: ಬುರ್ಜ್ ಖಲೀಫಾದಲ್ಲಿ ವಿಕ್ರಾಂತ್ ರೋಣ ಸಿನಿಮಾ ಟೈಟಲ್ ಲೋಗೋ ಲಾಂಚ್ ಆದ ಸಂಭ್ರಮದ ಕ್ಷಣದಲ್ಲಿ ಕಿಚ್ಚ ಸುದೀಪ್, ಸಾಹಸಸಿಂಹ ವಿಷ್ಣುವರ್ಧನ್ ಅವರನ್ನು ಸ್ಮರಿಸಿಕೊಂಡಿದ್ದಾರೆ.


ಲೋಗೋ ಅನಾವರಣಕ್ಕೆ ಮುನ್ನ ದುಬೈನಲ್ಲಿ ಸ್ಥಳೀಯ ಪತ್ರಕರ್ತರೊಂದಿಗೆ ಸಂವಾದ ಏರ್ಪಾಡಾಗಿತ್ತು. ಈ ವೇಳೆ ತಮ್ಮ ನೆಚ್ಚಿನ ಹಾಡು ವಿಷ್ಣುವರ್ಧನ್ ಹಾಡಿದ್ದ ‘ತುತ್ತು ಅನ್ನ ತಿನ್ನೋಕೆ’ ಹಾಡಿ ಖುಷಿಪಟ್ಟರು. ಇನ್ನು, ದುಬೈನಲ್ಲೂ ನೂರಾರು ಜನ ‘ಕಿಚ್ಚ ಕಿಚ್ಚ’ ಎಂದು ಜೈಕಾರ ಹಾಕುವಾಗ ಭಾವುಕರಾದರು. 

ಇದಕ್ಕೂ ಮೊದಲು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷವಾದ ಶುಭ ಗಳಿಗೆಗಾಗಿ ಕಿಚ್ಚ ಸುದೀಪ್ ಗೆ ಕನ್ನಡ ಮಾತ್ರವಲ್ಲದೆ, ವಿವಿಧ ಭಾಷೆಗಳ ಸೂಪರ್ ಸ್ಟಾರ್ ನಟ-ನಟಿಯರು ಶುಭ ಕೋರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BIG BOSS: ಬಿಗ್‌ಬಾಸ್ ಮನೆಯಲ್ಲಿ‌ ಎರಡೆರಡೂ ಕಂಡು ಶಾಕ್ ಆದ ಕಿಚ್ಚ ಸುದೀಪ್

BIG BOSS: ಕನ್ನಡ ಮಾತಿನಿಂದಲೇ ಟ್ರೋಲಾಗುತ್ತಿದ್ದ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ

BBK12: ಬಿಗ್ ಬಾಸ್ ಪ್ರವೇಶಿಸಲಿರುವ 14 ಸ್ಪರ್ಧಿಗಳು ಇವರೇ

ಕಾಂತಾರ ಚಾಪ್ಟರ್ 1 ಟಿಕೆಟ್ ಮೊದಲ ನಾಲ್ಕು ದಿನ ಸಿಗೋದೇ ಡೌಟು

ಕಾಂತಾರ ಚಾಪ್ಟರ್ 1 ಪ್ರಮೋಷನ್ ಇಂದು ಶುರು: ಹೈದರಾಬಾದ್ ನಲ್ಲಿ ಜ್ಯೂ ಎನ್ ಟಿಆರ್ ಸಾಥ್

ಮುಂದಿನ ಸುದ್ದಿ
Show comments