Webdunia - Bharat's app for daily news and videos

Install App

ಬುರ್ಜ್ ಖಲೀಫಾದಲ್ಲೂ ಸಾಹಸಸಿಂಹ ವಿಷ್ಣುವರ್ಧನ್ ನೆನೆಸಿಕೊಂಡ ಕಿಚ್ಚ ಸುದೀಪ್

Webdunia
ಸೋಮವಾರ, 1 ಫೆಬ್ರವರಿ 2021 (09:11 IST)
ಬೆಂಗಳೂರು: ಬುರ್ಜ್ ಖಲೀಫಾದಲ್ಲಿ ವಿಕ್ರಾಂತ್ ರೋಣ ಸಿನಿಮಾ ಟೈಟಲ್ ಲೋಗೋ ಲಾಂಚ್ ಆದ ಸಂಭ್ರಮದ ಕ್ಷಣದಲ್ಲಿ ಕಿಚ್ಚ ಸುದೀಪ್, ಸಾಹಸಸಿಂಹ ವಿಷ್ಣುವರ್ಧನ್ ಅವರನ್ನು ಸ್ಮರಿಸಿಕೊಂಡಿದ್ದಾರೆ.


ಲೋಗೋ ಅನಾವರಣಕ್ಕೆ ಮುನ್ನ ದುಬೈನಲ್ಲಿ ಸ್ಥಳೀಯ ಪತ್ರಕರ್ತರೊಂದಿಗೆ ಸಂವಾದ ಏರ್ಪಾಡಾಗಿತ್ತು. ಈ ವೇಳೆ ತಮ್ಮ ನೆಚ್ಚಿನ ಹಾಡು ವಿಷ್ಣುವರ್ಧನ್ ಹಾಡಿದ್ದ ‘ತುತ್ತು ಅನ್ನ ತಿನ್ನೋಕೆ’ ಹಾಡಿ ಖುಷಿಪಟ್ಟರು. ಇನ್ನು, ದುಬೈನಲ್ಲೂ ನೂರಾರು ಜನ ‘ಕಿಚ್ಚ ಕಿಚ್ಚ’ ಎಂದು ಜೈಕಾರ ಹಾಕುವಾಗ ಭಾವುಕರಾದರು. 

ಇದಕ್ಕೂ ಮೊದಲು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷವಾದ ಶುಭ ಗಳಿಗೆಗಾಗಿ ಕಿಚ್ಚ ಸುದೀಪ್ ಗೆ ಕನ್ನಡ ಮಾತ್ರವಲ್ಲದೆ, ವಿವಿಧ ಭಾಷೆಗಳ ಸೂಪರ್ ಸ್ಟಾರ್ ನಟ-ನಟಿಯರು ಶುಭ ಕೋರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments