Webdunia - Bharat's app for daily news and videos

Install App

ಬೊಮ್ಮಾಯಿ ಮಾಮನ ಪರ ಕಿಚ್ಚ ಸುದೀಪ್ ಭರ್ಜರಿ ಚುನಾವಣಾ ಪ್ರಚಾರ

Webdunia
ಬುಧವಾರ, 19 ಏಪ್ರಿಲ್ 2023 (18:22 IST)
Photo Courtesy: Twitter
ಶಿಗ್ಗಾವಿ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಸ್ಟಾರ್ ಪ್ರಚಾರಕರಾಗಿರುವ ಕಿಚ್ಚ ಸುದೀಪ್ ಇಂದು ಸಿಎಂ ಬೊಮ್ಮಾಯಿ ಪರ ಮತ ಯಾಚನೆ ಶುರು ಮಾಡಿದ್ದಾರೆ.

ಸಿಎಂ ಕ್ಷೇತ್ರ ಶಿಗ್ಗಾವಿಯಲ್ಲಿ ಕಿಚ್ಚನ ಚುನಾವಣಾ ಪ್ರಚಾರ ಆರಂಭವಾಗಿದೆ. ರೋಡ್ ಶೋ ಬಳಿಕ ಸಮಾವೇಶದಲ್ಲಿ ಮಾತನಾಡಿದ ಸುದೀಪ್, ಮಾಮನಿಗೆ ಸಿಕ್ಕಿರುವ ಅವಧಿ ಕಡಿಮೆ. ಇಷ್ಟು ಜನ ಸೇರಿದ್ದೀರಿ ಎಂದರೆ ಅವರು ಮಾಡಿದ ಕೆಲಸ ಏನು ಎಂದು ಅರ್ಥವಾಗುತ್ತದೆ. ಅವರ ಪರವಾಗಿ ನಾನು ಬಂದಿದ್ದೇನೆ. ಜನರಿಗೆ ಒಳ್ಳೆಯದು ಆಗಬೇಕೆಂದರೆ ಮತ್ತೊಮ್ಮೆ ಅವರನ್ನು ಗೆಲ್ಲಿಸಬೇಕು ಎಂದು ಕಿಚ್ಚ ಮನವಿ ಮಾಡಿದ್ದಾರೆ.

ಇನ್ನು, ಚುನಾವಣಾ ಪ್ರಚಾರಕ್ಕೆ ಮೊದಲು ಟ್ವೀಟ್ ಮಾಡಿರುವ ಕಿಚ್ಚ ಶ್ರೀ ಕನಕದಾಸರು ಮತ್ತು ಸಂತ ಶಿಶುನಾಳ ಶರೀಫರ ಭೂಮಿಯಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದು ನಿಜಕ್ಕೂ ಸಂತೋಷ ಮತ್ತು ಹೆಮ್ಮೆಯ ವಿಷಯ. ಎಲ್ಲರಿಗೂ ಶುಭವಾಗಲಿ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ಅಂದುಕೊಂಡಂತೆ ಯಾವುದೂ ಇಲ್ಲ

ಕೂಲಿ, ವಾರ್ 2 ಮುಂದೆಯೂ ಬಗ್ಗದ ಸು ಫ್ರಮ್ ಸೋ

ವಿಷ್ಣುವರ್ಧನ್ ಚಿತಾಭಸ್ಮ ಡ್ರಮ್ ನಲ್ಲಿತ್ತು, ಅದನ್ನು ಏನು ಮಾಡಿದ್ರು: ಸಾಕುಮಗ ಶ್ರೀಧರ್ ಹೇಳಿದ್ದೇನು

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಗೆ ಭಾರೀ ಮೆಚ್ಚುಗೆ

ಪ್ರೇಮಾನಂದ ಮಹಾರಾಜ್‌ ಭೇಟಿ ವೇಳೆ ರಾಜ್ ಕುಂದ್ರಾ ಮಾತು ಕೇಳಿ ಶಾಕ್ ಆದ ಶಿಲ್ಪಾ ಶೆಟ್ಟಿ

ಮುಂದಿನ ಸುದ್ದಿ
Show comments