Webdunia - Bharat's app for daily news and videos

Install App

ಕಿಚ್ಚ ಸುದೀಪ್-ಎಂ.ಎನ್ ಕುಮಾರ್ ವಿವಾದ: ಕೋರ್ಟ್ ನಲ್ಲಿ ಹೇಳಿಕೆ ನೀಡಿದ ಕಿಚ್ಚ

Webdunia
ಗುರುವಾರ, 10 ಆಗಸ್ಟ್ 2023 (18:56 IST)
ಬೆಂಗಳೂರು: ಕಿಚ್ಚ ಸುದೀಪ್ ಮತ್ತು ಎಂ.ಎನ್ ಕುಮಾರ್ ನಡುವಿನ ವಿವಾದ ಬಗೆಹರಿಸುವ ಸ್ಯಾಂಡಲ್ ವುಡ್ ಹಿರಿಯರ ಪ್ರಯತ್ನ ಫಲ ನೀಡಿಲ್ಲ.

ಇಂದು ಎಂ.ಎನ್ ಕುಮಾರ್ ವಿರುದ್ಧ ಕಿಚ್ಚ ಸುದೀಪ್ ಕೋರ್ಟ್ ಗೆ ಪ್ರಮಾಣಿತ ಹೇಳಿಕೆ ದಾಖಲಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಕುಮಾರ್ ಮಾಡಿದ್ದ ಆರೋಪಗಳೆಲ್ಲಾ ಸುಳ್ಳು ಎಂದಿದ್ದಾರೆ.

ಇಬ್ಬರ ನಡುವಿನ ವಿವಾದವನ್ನು ಬಗೆಹರಿಸಲು ರವಿಚಂದ್ರನ್ ಮತ್ತು ಶಿವರಾಜ್ ಕುಮಾರ್ ಮುಂದಾಗಿದ್ದರು. ಅದರಂತೆ ಕುಮಾರ್ ಜೊತೆ ಮಾತುಕತೆ ನಡೆಸಿದ್ದರು. ಆದರೆ ಅದಕ್ಕೆ ಕಿಚ್ಚ ಒಪ್ಪದೇ ನ್ಯಾಯಾಲಯದ ಮೂಲಕವೇ ತೀರ್ಮಾನವಾಗಲಿ ಎಂದು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments