Select Your Language

Notifications

webdunia
webdunia
webdunia
webdunia

ವಿಷ್ಣುವರ್ಧನ್ ಹೆಸರಿನಲ್ಲಿ ನಡೆಯುವ ಕ್ರಿಕೆಟ್ ಟೂರ್ನಿಗೆ ಕಿಚ್ಚ ಸುದೀಪ್ ಬೆಂಬಲ

ವಿಷ್ಣುವರ್ಧನ್ ಹೆಸರಿನಲ್ಲಿ ನಡೆಯುವ ಕ್ರಿಕೆಟ್ ಟೂರ್ನಿಗೆ ಕಿಚ್ಚ ಸುದೀಪ್ ಬೆಂಬಲ
ಬೆಂಗಳೂರು , ಶುಕ್ರವಾರ, 6 ಮೇ 2022 (08:20 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಸ್ಮರಣಾರ್ಥ ಡಾ.ವಿಷ್ಣು ಸೇನಾ ಸಮಿತಿ ಆಯೋಜಿಸಿರುವ ಕ್ರಿಕೆಟ್ ಟೂರ್ನಿಗೆ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ್ ಅವರು ಕಿಚ್ಚ ಸುದೀಪ್ ಗೆ ಕ್ರಿಕೆಟ್ ಟೂರ್ನಿಗೆ ಬೆಂಬಲ ವ್ಯಕ್ತಪಡಿಸುವಂತೆ ಕೋರಿದ್ದರು.

ಯಜಮಾನ ಪ್ರೀಮಿಯರ್ ಲೀಗ್ ಹೆಸರಿನಲ್ಲಿ ನಡೆಯುವ ಟೂರ್ನಿಗೆ ಹೆಚ್ಚೇನೂ ಪ್ರಮೋಷನ್ ಮಾಡುತ್ತಿಲ್ಲ. ಆದರೆ ನೀವು ಒಂದು ಮಾತು ಈ ಬಗ್ಗೆ ಹೇಳಿದರೆ ಸಾಕು ಎಂದು ವೀರಕಪುತ್ರ ಶ್ರೀನಿವಾಸ್ ಸುದೀಪ್ ಗೆ ಕೇಳಿಕೊಂಡಿದ್ದರು. ಅದರಂತೆ ಸುದೀಪ್ ಕ್ರಿಕೆಟ್ ಟೂರ್ನಿಗೆ ಶುಭ ಹಾರೈಸಿ ಬೆಂಬಲ ಸೂಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಬಿಡುಗಡೆಯಾಗುತ್ತಿರುವ ಎರಡು ಪ್ರಮುಖ ಸಿನಿಮಾಗಳು