Webdunia - Bharat's app for daily news and videos

Install App

ವಿಷ್ಣುವರ್ಧನ್ ಹೆಸರಿನಲ್ಲಿ ನಡೆಯುವ ಕ್ರಿಕೆಟ್ ಟೂರ್ನಿಗೆ ಕಿಚ್ಚ ಸುದೀಪ್ ಬೆಂಬಲ

Webdunia
ಶುಕ್ರವಾರ, 6 ಮೇ 2022 (08:20 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಸ್ಮರಣಾರ್ಥ ಡಾ.ವಿಷ್ಣು ಸೇನಾ ಸಮಿತಿ ಆಯೋಜಿಸಿರುವ ಕ್ರಿಕೆಟ್ ಟೂರ್ನಿಗೆ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ್ ಅವರು ಕಿಚ್ಚ ಸುದೀಪ್ ಗೆ ಕ್ರಿಕೆಟ್ ಟೂರ್ನಿಗೆ ಬೆಂಬಲ ವ್ಯಕ್ತಪಡಿಸುವಂತೆ ಕೋರಿದ್ದರು.

ಯಜಮಾನ ಪ್ರೀಮಿಯರ್ ಲೀಗ್ ಹೆಸರಿನಲ್ಲಿ ನಡೆಯುವ ಟೂರ್ನಿಗೆ ಹೆಚ್ಚೇನೂ ಪ್ರಮೋಷನ್ ಮಾಡುತ್ತಿಲ್ಲ. ಆದರೆ ನೀವು ಒಂದು ಮಾತು ಈ ಬಗ್ಗೆ ಹೇಳಿದರೆ ಸಾಕು ಎಂದು ವೀರಕಪುತ್ರ ಶ್ರೀನಿವಾಸ್ ಸುದೀಪ್ ಗೆ ಕೇಳಿಕೊಂಡಿದ್ದರು. ಅದರಂತೆ ಸುದೀಪ್ ಕ್ರಿಕೆಟ್ ಟೂರ್ನಿಗೆ ಶುಭ ಹಾರೈಸಿ ಬೆಂಬಲ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

Darshan: ದೇಶದಲ್ಲಿ ಆಯ್ತು, ಈಗ ವಿದೇಶಕ್ಕೆ ಅನುಮತಿ ಕೊಡಿ ಎಂದು ಕೋರ್ಟ್ ಮೆಟ್ಟಿಲೇರಿದ ದರ್ಶನ್

Kamal Hassan: ಕಮಲ್ ಹಾಸನ್ ಗೆ ವೇದಿಕೆಯಲ್ಲೇ ಶಿವಣ್ಣ ಚಳಿ ಬಿಡಿಸಬೇಕಿತ್ತು

ಮುಂದಿನ ಸುದ್ದಿ
Show comments