Webdunia - Bharat's app for daily news and videos

Install App

ಸರ್ಪ್ರೈಸ್ ಗೆ ಸಿದ್ಧರಾಗಿ ಎಂದ ಕಿಚ್ಚ ಸುದೀಪ್

Webdunia
ಭಾನುವಾರ, 11 ಏಪ್ರಿಲ್ 2021 (09:14 IST)
ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗೆ ಏಪ್ರಿಲ್ 15 ರಂದು ಸರ್ಪೈಸ್ ಒಂದು ಕಾದಿದೆ. ಈ ಬಗ್ಗೆ ಸ್ವತಃ ಕಿಚ್ಚ ಸುದೀಪ್ ಪ್ರಕಟಿಸಿದ್ದಾರೆ.


ಸುದೀಪ್ ಅಭಿನಯಿಸಿರುವ ‘ವಿಕ್ರಾಂತ್ ರೋಣ’ ಸಿನಿಮಾ ಬಗ್ಗೆ ಏಪ್ರಿಲ್ 15 ರಂದು ಬೆಳಿಗ್ಗೆ 11.10 ಗಂಟೆಗೆ ವಿಶೇಷ ಸುದ್ದಿಯೊಂದನ್ನು ನೀಡುವುದಾಗಿ ಪ್ರಕಟಣೆ ಬಂದಿದೆ. ಆ ಸುದ್ದಿ ವಿಕ್ರಾಂತ್ ರೋಣ ಹಾಡು ಅಥವಾ ಟ್ರೈಲರ್ ಬಿಡುಗಡೆ  ಬಗ್ಗೆ ಇರಬಹುದು ಎಂದು ಅಭಿಮಾನಿಗಳು ಲೆಕ್ಕಾಚಾರ ಹಾಕಿದ್ದಾರೆ.

ಜನವರಿ 31 ಕ್ಕೆ ದುಬೈನ ಬುರ್ಜ್ ಖಲೀಫಾದಲ್ಲಿ ಕಿಚ್ಚ ಸುದೀಪ್ ಚಿತ್ರ ಜೀವನದ 25 ನೇ ವರ್ಷಾಚರಣೆ ಪ್ರಯುಕ್ತ ಚಿತ್ರತಂಡ ಟೈಟಲ್ ಟೀಸರ್ ಒಂದನ್ನು ಬಿಡುಗಡೆ ಮಾಡಿತ್ತು. ಇದೀಗ ಯಾವ ಸರ್ಪೈಸ್ ಕಾದಿದೆಯೋ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments