Webdunia - Bharat's app for daily news and videos

Install App

ಸರ್ಪ್ರೈಸ್ ಗೆ ಸಿದ್ಧರಾಗಿ ಎಂದ ಕಿಚ್ಚ ಸುದೀಪ್

Webdunia
ಭಾನುವಾರ, 11 ಏಪ್ರಿಲ್ 2021 (09:14 IST)
ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗೆ ಏಪ್ರಿಲ್ 15 ರಂದು ಸರ್ಪೈಸ್ ಒಂದು ಕಾದಿದೆ. ಈ ಬಗ್ಗೆ ಸ್ವತಃ ಕಿಚ್ಚ ಸುದೀಪ್ ಪ್ರಕಟಿಸಿದ್ದಾರೆ.


ಸುದೀಪ್ ಅಭಿನಯಿಸಿರುವ ‘ವಿಕ್ರಾಂತ್ ರೋಣ’ ಸಿನಿಮಾ ಬಗ್ಗೆ ಏಪ್ರಿಲ್ 15 ರಂದು ಬೆಳಿಗ್ಗೆ 11.10 ಗಂಟೆಗೆ ವಿಶೇಷ ಸುದ್ದಿಯೊಂದನ್ನು ನೀಡುವುದಾಗಿ ಪ್ರಕಟಣೆ ಬಂದಿದೆ. ಆ ಸುದ್ದಿ ವಿಕ್ರಾಂತ್ ರೋಣ ಹಾಡು ಅಥವಾ ಟ್ರೈಲರ್ ಬಿಡುಗಡೆ  ಬಗ್ಗೆ ಇರಬಹುದು ಎಂದು ಅಭಿಮಾನಿಗಳು ಲೆಕ್ಕಾಚಾರ ಹಾಕಿದ್ದಾರೆ.

ಜನವರಿ 31 ಕ್ಕೆ ದುಬೈನ ಬುರ್ಜ್ ಖಲೀಫಾದಲ್ಲಿ ಕಿಚ್ಚ ಸುದೀಪ್ ಚಿತ್ರ ಜೀವನದ 25 ನೇ ವರ್ಷಾಚರಣೆ ಪ್ರಯುಕ್ತ ಚಿತ್ರತಂಡ ಟೈಟಲ್ ಟೀಸರ್ ಒಂದನ್ನು ಬಿಡುಗಡೆ ಮಾಡಿತ್ತು. ಇದೀಗ ಯಾವ ಸರ್ಪೈಸ್ ಕಾದಿದೆಯೋ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments