Webdunia - Bharat's app for daily news and videos

Install App

ಜೀ ಕುಟುಂಬ ಅವಾರ್ಡ್ ನಲ್ಲಿ ದರ್ಶನ್-ಕಿಚ್ಚ ಸುದೀಪ್!

Webdunia
ಗುರುವಾರ, 28 ಅಕ್ಟೋಬರ್ 2021 (10:16 IST)
ಬೆಂಗಳೂರು: ಜೀ ಕನ್ನಡ ವಾಹಿನಿಯ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಕಿಚ್ಚ ಸುದೀಪ್ ಅತಿಥಿಯಾಗಿ ವೇದಿಕೆಗೆ ಬಂದಿದ್ದಾರೆ. ಈ ವೇಳೆ ಅಪರೂಪದ ವಿದ್ಯಮಾನವೊಂದು ನಡೆದಿದೆ.

ಸುದೀಪ್-ದರ್ಶನ್ ಒಟ್ಟಿಗಿರುವ ಫೋಟೋವನ್ನು ಪ್ರಕಟಿಸಿ ಈ ಫೋಟೋ ಬಗ್ಗೆ ಮಾತನಾಡಿ ಎಂದು ಆಂಕರ್ ಅನುಶ್ರೀ ಕೇಳಿಕೊಳ್ಳುತ್ತಾರೆ. ಎಲ್ಲರಿಗೂ ಗೊತ್ತಿರುವ ಹಾಗೆ ದರ್ಶನ್-ಸುದೀಪ್ ಒಂದು ಕಾಲದಲ್ಲಿ ಕುಚಿಕು ಗೆಳೆಯರಾಗಿದ್ದರು. ಆದರೆ ಈಗ ಇಬ್ಬರೂ ಜೊತೆಗಿಲ್ಲ.

ಆದರೆ ಕಿಚ್ಚ ಈ ಫೋಟೋಗೆ ಪ್ರತಿಕ್ರಿಯಿಸಿದ್ದು, ದರ್ಶನ್ ಯಾವತ್ತೂ ನನ್ನ ಸ್ನೇಹಿತನೇ. ಒಟ್ಟಿಗಿಲ್ಲ ಎಂದ ಮಾತ್ರಕ್ಕೆ ಯಾವತ್ತೂ ಅವನಿಗೆ ಕೆಟ್ಟದ್ದು ಬಯಸಿಲ್ಲ. ಕೆಟ್ಟದ್ದು ಮಾತನಾಡಿಲ್ಲ ಎಂದಿದ್ದಾರೆ. ಕಿಚ್ಚನ ಹೇಳಿಕೆ ಇಬ್ಬರೂ ಒಂದಾಗಲಿ ಎಂದು ಕಾಯುತ್ತಿರುವ ಅಭಿಮಾನಿಗಳಲ್ಲಿ ಪುಳಕ ತಂದಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments