Webdunia - Bharat's app for daily news and videos

Install App

ಶಿವಣ್ಣ, ಉಪೇಂದ್ರ, ರವಿಚಂದ್ರನ್ ಪ್ರೀತಿಗೆ ಶರಣೆಂದ ಕಿಚ್ಚ ಸುದೀಪ್

Webdunia
ಭಾನುವಾರ, 2 ಮೇ 2021 (09:24 IST)
ಬೆಂಗಳೂರು: ಅನಾರೋಗ್ಯದಿಂದ ಚೇತರಿಸಿಕೊಂಡ ಕಿಚ್ಚ ಸುದೀಪ್ ತಮ್ಮ ಬಗ್ಗೆ ಕಾಳಜಿ ತೋರಿದವರಿಗೆ ಟ್ವಿಟರ್ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.


ಅದರಲ್ಲೂ ವಿಶೇಷವಾಗಿ ಕ್ರೇಜಿಸ್ಟಾರ್ ರವಿಚಂದ್ರನ್, ಶಿವರಾಜ್ ಕುಮಾರ್, ಉಪೇಂದ್ರ, ರಿಷಬ್ ಶೆಟ್ಟಿ ತನಗೆ ಖುದ್ದಾಗಿ ಕರೆ ಮಾಡಿ ಕಾಳಜಿ ತೋರಿದರು. ಇವರಿಗೆ ನನ್ನ ವಿಶೇಷ ಧನ್ಯವಾದ ಎಂದು ಸುದೀಪ್ ಹೇಳಿದ್ದಾರೆ.

ಕೇವಲ ಚಿತ್ರರಂಗದ ಸ್ನೇಹಿತರು ಮಾತ್ರವಲ್ಲ, ಅಭಿಮಾನಿಗಳಂತೂ ಸುದೀಪ್ ಗುಣಮುಖರಾಗಲೆಂದು ದೇವರ ಮೊರೆ ಹೋಗಿದ್ದರು. ವಿವಿಧ ದೇವಾಲಯಗಳಲ್ಲಿ ಪೂಜೆ, ಹವನ ನಡೆಸಿ ತಮ್ಮ ಮೆಚ್ಚಿನ ನಟ ಸುಧಾರಿಸಲೆಂದು ಪ್ರಾರ್ಥಿಸಿದ್ದರು. ಅವರಿಗೆಲ್ಲರಿಗೂ ಸುದೀಪ್ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments