Webdunia - Bharat's app for daily news and videos

Install App

ದ್ವಾರಕೀಶ್ ಬ್ಯಾನರ್ ನಲ್ಲಿ ಕೆಲಸ ಮಾಡಿದ ದಿನಗಳನ್ನು ಸ್ಮರಿಸಿಕೊಂಡ ಕಿಚ್ಚ ಸುದೀಪ್

Webdunia
ಬುಧವಾರ, 23 ಅಕ್ಟೋಬರ್ 2019 (09:16 IST)
ಬೆಂಗಳೂರು: ದ್ವಾರಕೀಶ್ ಚಿತ್ರ ಬ್ಯಾನರ್ ನಡಿಯಲ್ಲಿ ನಿರ್ಮಾಣವಾಗಿರುವ 51 ನೇ ಸಿನಿಮಾ ಆಯುಷ್ಮಾನ್ ಭವ. ಇನ್ನೇನು ಬಿಡುಗಡೆಗೆ ಸಿದ್ಧವಾಗಿದೆ. ನವಂಬರ್ 1 ರಿಂದ ಈ ಸಿನಿಮಾ ಬಿಡುಗಡೆಯಾಗುತ್ತಿದೆ.


ಈ ಹಿನ್ನಲೆಯಲ್ಲಿ ಕಿಚ್ಚ ಸುದೀಪ್ ತಮ್ಮ ನೆಚ್ಚಿನ ದ್ವಾರಕೀಶ್ ಮಾಮ ಮತ್ತು ಸ್ನೇಹಿತ, ನಟ ಶಿವರಾಜ್ ಕುಮಾರ್ ಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಜತೆಗೆ ತಾವು ದ್ವಾರಕೀಶ್ ಬ್ಯಾನರ್ ನಡಿಯಲ್ಲಿ ಕೆಲಸ ಮಾಡಿದ ಗಳಿಗೆಯನ್ನು ಸ್ಮರಿಸಿಕೊಂಡಿದ್ದಾರೆ. ವಿಷ್ಣುವರ್ಧನ ಎನ್ನುವ ಸಿನಿಮಾವನ್ನು ದ್ವಾರಕೀಶ್ ಕಿಚ್ಚ ಸುದೀಪ್ ಅಭಿನಯದಲ್ಲಿ ನಿರ್ಮಾಣ ಮಾಡಿದ್ದರು.

ದ್ವಾರಕೀಶ್ ಚಿತ್ರ ಬ್ಯಾನರ್ ನಡಿಯಲ್ಲಿ ಕೆಲಸ ಮಾಡಿದ ಅವಕಾಶ ಮತ್ತು ಗೌರವ ಒಮ್ಮೆ ನನ್ನದಾಗಿತ್ತು. ಈ ಅವಕಾಶಕ್ಕೆ ದ್ವಾರಕೀಶ್ ಮಾಮನಿಗೆ ಧನ್ಯವಾದ ಹೇಳುತ್ತೇನೆ ಹಾಗೂ ಶಿವಣ್ಣನಿಗೆ ಮತ್ತು ಇಡೀ ಆಯುಷ್ಮಾನ್ ಭವ ಚಿತ್ರತಂಡಕ್ಕೆ ಆಲ್ ದಿ ಬೆಸ್ಟ್ ಎಂದು ಕಿಚ್ಚ ಸುದೀಪ್ ಶುಭಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments