Webdunia - Bharat's app for daily news and videos

Install App

ವಿಕ್ರಾಂತ್ ರೋಣ ಬಿಡುಗಡೆಗೆ ಮೊದಲು ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಬರೆದ ಸಂದೇಶ

Webdunia
ಬುಧವಾರ, 27 ಜುಲೈ 2022 (16:48 IST)
ಬೆಂಗಳೂರು: ನಾಳೆಯಿಂದ ತೆರೆ ಮೇಲೆ ವಿಕ್ರಾಂತ್ ರೋಣನ ಅಬ್ಬರ ಶುರು. ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಈ ಸಿನಿಮಾ ಕಿಚ್ಚ ಸುದೀಪ್ ಸಿನಿ ಕೆರಿಯರ್ ನಲ್ಲಿ ಮತ್ತೊಂದು ಮೈಲಿಗಲ್ಲಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ.

ಸಹಜವಾಗಿ ಕಿಚ್ಚನ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಈ ಕಾರಣಕ್ಕೆ ನಾನಾ ರೀತಿಯಲ್ಲಿ ಸಿನಿಮಾ ಯಶಸ್ಸಿಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ.

ಇವರೆಲ್ಲರ ಅಭಿಮಾನದಿಂದ ಕಿಚ್ಚನ ಹೃದಯ ತುಂಬಿ ಬಂದಿದೆ. ಈ ಕಾರಣಕ್ಕೆ ವಿಕ್ರಾಂತ್ ರೋಣ ಬಿಡುಗಡೆಗೆ ಮೊದಲು ಭಾವನಾತ್ಮಕ ಸಂದೇಶ ಕಳುಹಿಸಿದ್ದಾರೆ. ‘ನಿಮ್ಮೆಲ್ಲರ ಪ್ರೀತಿ ನನ್ನ ಹೃದಯ ತುಂಬಿ ಬಂದಿದೆ. ನೀವೆಲ್ಲಾ ನನ್ನನ್ನು ಪ್ರೀತಿಯಿಂದ ವಿನೀತರಾಗಿಸಿದ್ದೀರಿ. ಧನ್ಯವಾದಗಳು ನಿಮ್ಮ ಪ್ರೀತಿಗೆ. ನನಗೆ ಗೊತ್ತಿರುವ ಏಕೈಕ ಕೆಲಸ ಸಿನಿಮಾ ಮೂಲಕ ನಿಮ್ಮೆಲ್ಲರಿಗೂ ನನ್ನಿಂದ ಸಾಧ್ಯವಾದಷ್ಟು ಮನರಂಜನೆ ನೀಡಲು ಪ್ರಯತ್ನಿಸುವ ಮೂಲಕ ನಿಮಗೆ ಧನ್ಯವಾದ ಸಲ್ಲಿಸಲು ಬಯಸುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments