Webdunia - Bharat's app for daily news and videos

Install App

ವಿಕ್ರಾಂತ್ ರೋಣ ಬಿಡುಗಡೆಗೆ ಮೊದಲು ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಬರೆದ ಸಂದೇಶ

Webdunia
ಬುಧವಾರ, 27 ಜುಲೈ 2022 (16:48 IST)
ಬೆಂಗಳೂರು: ನಾಳೆಯಿಂದ ತೆರೆ ಮೇಲೆ ವಿಕ್ರಾಂತ್ ರೋಣನ ಅಬ್ಬರ ಶುರು. ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಈ ಸಿನಿಮಾ ಕಿಚ್ಚ ಸುದೀಪ್ ಸಿನಿ ಕೆರಿಯರ್ ನಲ್ಲಿ ಮತ್ತೊಂದು ಮೈಲಿಗಲ್ಲಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ.

ಸಹಜವಾಗಿ ಕಿಚ್ಚನ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಈ ಕಾರಣಕ್ಕೆ ನಾನಾ ರೀತಿಯಲ್ಲಿ ಸಿನಿಮಾ ಯಶಸ್ಸಿಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ.

ಇವರೆಲ್ಲರ ಅಭಿಮಾನದಿಂದ ಕಿಚ್ಚನ ಹೃದಯ ತುಂಬಿ ಬಂದಿದೆ. ಈ ಕಾರಣಕ್ಕೆ ವಿಕ್ರಾಂತ್ ರೋಣ ಬಿಡುಗಡೆಗೆ ಮೊದಲು ಭಾವನಾತ್ಮಕ ಸಂದೇಶ ಕಳುಹಿಸಿದ್ದಾರೆ. ‘ನಿಮ್ಮೆಲ್ಲರ ಪ್ರೀತಿ ನನ್ನ ಹೃದಯ ತುಂಬಿ ಬಂದಿದೆ. ನೀವೆಲ್ಲಾ ನನ್ನನ್ನು ಪ್ರೀತಿಯಿಂದ ವಿನೀತರಾಗಿಸಿದ್ದೀರಿ. ಧನ್ಯವಾದಗಳು ನಿಮ್ಮ ಪ್ರೀತಿಗೆ. ನನಗೆ ಗೊತ್ತಿರುವ ಏಕೈಕ ಕೆಲಸ ಸಿನಿಮಾ ಮೂಲಕ ನಿಮ್ಮೆಲ್ಲರಿಗೂ ನನ್ನಿಂದ ಸಾಧ್ಯವಾದಷ್ಟು ಮನರಂಜನೆ ನೀಡಲು ಪ್ರಯತ್ನಿಸುವ ಮೂಲಕ ನಿಮಗೆ ಧನ್ಯವಾದ ಸಲ್ಲಿಸಲು ಬಯಸುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments