Webdunia - Bharat's app for daily news and videos

Install App

ಕೋಟಿಗೊಬ್ಬ 3 ಗೆಲ್ಲಿಸಿದವರಿಗೆ ಧನ್ಯವಾದ ಸಲ್ಲಿಸಿದ ಕಿಚ್ಚ ಸುದೀಪ್

Webdunia
ಸೋಮವಾರ, 18 ಅಕ್ಟೋಬರ್ 2021 (09:01 IST)
ಬೆಂಗಳೂರು: ಹಲವು ವಿಘ್ನಗಳು, ವಿವಾದಗಳ ಬಳಿಕ ಬಿಡುಗಡೆಯಾದ ಕೋಟಿಗೊಬ್ಬ 3 ಕೊನೆಗೂ ಗೆದ್ದಿದೆ. ಈ ಗೆಲುವು ಕಿಚ್ಚ ಸುದೀಪ್ ಮೊಗದಲ್ಲಿ ವಿಶೇಷ ನಗು ತಂದಿದೆ.


ರಿಲೀಸ್ ಸಮಯದಲ್ಲೇ ವಿವಾದಕ್ಕೊಳಗಾದ ಕೋಟಿಗೊಬ್ಬ 3 ಒಂದು ದಿನ ತಡವಾಗಿ ಬಿಡುಗಡೆಯಾಯಿತು. ಇದರ ಬಗ್ಗೆ ಆರೋಪ, ಪ್ರತ್ಯಾರೋಪಗಳು ಈಗಲೂ ಮುಂದುವರಿದಿದೆ.

ಇದರ ನಡುವೆಯೂ ಅಭಿನಯ ಚಕ್ರವರ್ತಿಯ ಸಿನಿಮಾವನ್ನು ಜನ ಕೈ ಹಿಡಿದಿದ್ದಾರೆ. ಇದಕ್ಕಾಗಿ ಧನ್ಯವಾದ ಸಲ್ಲಿಸಿರುವ ಕಿಚ್ಚ ಸುದೀಪ್, ನಿಮ್ಮ ಹೃದಯದಲ್ಲಿ ನನಗೆ ವಿಶೇಷ ಸ್ಥಾನ ನೀಡಿದ್ದಕ್ಕೆ ಧನ್ಯವಾದಗಳು. ಎಲ್ಲಾ ವಿತರಕರಿಗೂ ಧನ್ಯವಾದಗಳು. ನಿಮ್ಮ ಹಾರೈಕೆಗಳ ಮೂಲಕ ಪ್ರೀತಿ ತೋರಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ಸುದೀಪ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments