Webdunia - Bharat's app for daily news and videos

Install App

ವೈರುಧ್ಯಗಳ ಮರೆಯೋಣ, ಜೊತೆಯಾಗಿ ಸಹಾಯ ಮಾಡೋಣ: ಕಿಚ್ಚ ಸುದೀಪ್ ಕರೆ

Webdunia
ಸೋಮವಾರ, 6 ಏಪ್ರಿಲ್ 2020 (09:37 IST)
ಬೆಂಗಳೂರು: ಕೊರೋನಾವೈರಸ್ ನಿಂದಾಗಿ ದೇಶವೇ ಲಾಕ್ ಡೌನ್ ಸ್ಥಿತಿಯಲ್ಲಿದ್ದು, ಜನರು ದಿನನಿತ್ಯದ ಊಟಕ್ಕಾಗಿ ಪರದಾಡುವ ಸ್ಥಿತಿಯಿದೆ. ಇಂತಹ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ಕಲಾವಿದರೂ ಬಡವರ ಹಸಿವು ನೀಗಿಸುವ ಕೆಲಸ ಮಾಡುತ್ತಿದ್ದಾರೆ.


ಅಗತ್ಯ ದಿನಸಿ, ಹಾಲು, ತರಕಾರಿ ಒದಗಿಸುವುದು ಇನ್ನು ಕೆಲವೆಡೆ ಬಡವರಿಗೆ ನಿತ್ಯ ಊಟದ ವ್ಯವಸ್ಥೆ ಮಾಡುವುದು ಇತ್ಯಾದಿಗಳು ನಡೆಯುತ್ತಿವೆ. ಸ್ಯಾಂಡಲ್ ವುಡ್ ನ ಬಹುತೇಕ ಸ್ಟಾರ್ ನಟರು ತಮ್ಮ ಅಭಿಮಾನಿ ಸಂಘಗಳ ಮೂಲಕ ಈ ಕೆಲಸ ಮಾಡುತ್ತಿದ್ದಾರೆ.

ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಪರವಾಗಿ ಕೆಲಸ ಮಾಡುತ್ತಿರುವ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿರುವ ಕಿಚ್ಚ ಸುದೀಪ್ ‘ಎಲ್ಲರೂ ನಮ್ಮ ನಡುವೆ ಏನೇ ವೈಮನಸ್ಯಗಳು, ವೈರುಧ್ಯಗಳಿದ್ದರೂ ಮರೆತು ಜೊತೆಯಾಗಿ ಕೆಲಸ ಮಾಡೋಣ. ಯಾರಿಗೆ ಅಗತ್ಯ ವಸ್ತುಗಳ ಅಗತ್ಯವಿದೆಯೋ ಅವರಿಗೆ ಒದಗಿಸೋಣ. ಎಲ್ಲಕ್ಕಿಂತ ಜೀವ ದೊಡ್ಡದು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments