Webdunia - Bharat's app for daily news and videos

Install App

ದಬಾಂಗ್ 3 ಬಳಿಕ ಮತ್ತೊಂದು ಸಿನಿಮಾಗೆ ಕಿಚ್ಚ ಸುದೀಪ್ ವಿಲನ್?

Webdunia
ಸೋಮವಾರ, 23 ಡಿಸೆಂಬರ್ 2019 (08:48 IST)
ಚೆನ್ನೈ: ದಬಾಂಗ್ 3 ಸಿನಿಮಾದಲ್ಲಿ ಸಲ್ಮಾನ್ ಖಾನ್ ಎದುರು ಖಳನಾಯಕನ ಪಾತ್ರ ಮಾಡಿ ಭಾರೀ ಮೆಚ್ಚುಗೆಗೆ ಪಾತ್ರವಾಗಿರುವ  ಕಿಚ್ಚ ಸುದೀಪ್ ಗೆ ಈಗ ಮತ್ತೊಂದು ಅಂತಹದ್ದೇ ಆಫರ್ ಬಂದಿದೆ ಎನ್ನಲಾಗಿದೆ.


ತಮಿಳು ನಟ ಸಿಂಬು ಅಭಿನಯದ ಸಿನಿಮಾವೊಂದರಲ್ಲಿ ವಿಲನ್ ಪಾತ್ರ ಮಾಡಲು ಸುದೀಪ್ ಗೆ ಆಫರ್ ನೀಡಲಾಗಿದೆ ಎನ್ನಲಾಗಿದೆ. ವೆಂಕಟ್ ಪ್ರಭು ಅವರ ‘ಮಾನಾಡು’ ಸಿನಿಮಾದಲ್ಲಿ ಸಿಂಬುಗೆ ಖಳನಾಗಿ ಸುದೀಪ್ ರನ್ನು ಕರೆತರಲು ಚಿತ್ರತಂಡ ಪ್ರಯತ್ನ ನಡೆಸಿದೆ ಎನ್ನಲಾಗಿದೆ.

ಆದರೆ ಇನ್ನೂ ಸುದೀಪ್ ಸ್ಕ್ರಿಪ್ಟ್ ಕೇಳಿಲ್ಲ. ಹಾಗೂ ಸಿನಿಮಾದಲ್ಲಿ ನಟಿಸುವುದಕ್ಕೆ ಒಪ್ಪಿಗೆಯನ್ನೂ ನೀಡಿಲ್ಲ ಎನ್ನಲಾಗಿದೆ. ಉತ್ತಮ ಕತೆ, ಚಿತ್ರತಂಡವಿದ್ದರೆ ವಿಲನ್ ಪಾತ್ರವಾದರೂ ಮಾಡಲು ನನಗೆ ಹಿಂಜರಿಕೆಯಿಲ್ಲ ಎಂದು ಸುದೀಪ್ ಹೇಳಿದ್ದರು. ಹೀಗಾಗಿ ತಮಿಳು ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಲಿದ್ದಾರೆಯೇ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ಮುಂದಿನ ಸುದ್ದಿ
Show comments