Webdunia - Bharat's app for daily news and videos

Install App

ಹಿರಿಯ ನಿರ್ದೇಶಕ ಎ.ಟಿ ರಘು ಸಹಾಯಕ್ಕೆ ಧಾವಿಸಿದ ಕಿಚ್ಚ ಸುದೀಪ್

Webdunia
ಮಂಗಳವಾರ, 12 ಜನವರಿ 2021 (10:59 IST)
ಬೆಂಗಳೂರು: ಕಿಚ್ಚ ಸುದೀಪ್ ಸದ್ದಿಲ್ಲದೇ ತಮ್ಮ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿರುತ್ತಾರೆ. ಇದೀಗ ಅನಾರೋಗ್ಯ ಪೀಡಿತರಾಗಿರುವ ಹಿರಿಯ ನಿರ್ದೇಶಕ ಎ.ಟಿ. ರಘು ಅವರ ಸಹಾಯಕ್ಕೆ ಕಿಚ್ಚ ಧಾವಿಸಿದ್ದಾರೆ.


ಕಿಡ್ನಿ ವೈಫಲ್ಯಕ್ಕೊಳಗಾಗಿರುವ ಎ.ಟಿ. ರಘು ಅವರು ಈಗ ಆರ್ಥಿಕವಾಗಿ ದುರ್ಬಲವಾಗಿದ್ದಾರೆ. ಅವರಿಗೆ ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಬೇಕಾಗುತ್ತದೆ. ಎದ್ದು ಓಡಾಡುವುದೂ ಕಷ್ಟ. ಹೀಗಿರುವ ಅವರಿಗೆ ಈಗ ಕಿಚ್ಚ ಸುದೀಪ್ ದೂರವಾಣಿ ಮೂಲಕ ಕರೆ ಮಾಡಿ ನಿಮ್ಮ ಸಹಾಯಕ್ಕೆ ನಾನಿದ್ದೇನೆ ಎಂದು ಭರವಸೆ ತುಂಬಿದ್ದಾರೆ. ರೆಬಲ್ ಸ್ಟಾರ್ ಅಂಬರೀಶ್ ಗೆ 20 ಸಿನಿಮಾ ನಿರ್ದೇಶನ ಮಾಡಿದ್ದ ರಘು ಸುದೀಪ್ ಜೊತೆ ಮಾತನಾಡುವಾಗ ‘ಅಂಬರೀಶ್ ಹೋದ ಮೇಲೆ ನನಗೆ ಸಹಾಯ ಮಾಡುವವರೇ ಇರಲಿಲ್ಲ. ಈಗ ನಿಮ್ಮಲ್ಲಿ ಅವರನ್ನು ಕಾಣುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

Mysore Sandal: ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ, ಪಡೆದ ಸಂಭಾವನೆ ಕೇಳಿದ್ರೆ ಶಾಕ್‌

ಸಲ್ಮಾನ್‌ ಖಾನ್‌ರನ್ನು ಭೇಟಿಯಾಗಬೇಕೆಂದು ಮನೆಗೆ ನುಗ್ಗಿದ ಅಭಿಮಾನಿ, ಇದೀಗ ಪೊಲೀಸ್ ಅತಿಥಿ

Sonu Nigam: ನಾನು ಪ್ರೀತಿಸುವ ಕನ್ನಡಿಗರ ಬಗ್ಗೆ ಹೀಗೆಲ್ಲಾ ಯಾಕೆ ಹೇಳಲಿ: ಮತ್ತೆ ಗರಂ ಆದ ಸೋನು ನಿಗಂ

Madenur Manu: ಒಬ್ಬರು ಲೇಡಿ ಡಾನ್, ಇಬ್ಬರು ಹೀರೋಗಳು ನನ್ನನ್ನು ಸಿಕ್ಕಿ ಹಾಕಿಸಿದ್ದಾರೆ: ಮಡೆನೂರು ಮನು

ಮುಂದಿನ ಸುದ್ದಿ
Show comments