Webdunia - Bharat's app for daily news and videos

Install App

ಹಿರಿಯ ನಿರ್ದೇಶಕ ಎ.ಟಿ ರಘು ಸಹಾಯಕ್ಕೆ ಧಾವಿಸಿದ ಕಿಚ್ಚ ಸುದೀಪ್

Webdunia
ಮಂಗಳವಾರ, 12 ಜನವರಿ 2021 (10:59 IST)
ಬೆಂಗಳೂರು: ಕಿಚ್ಚ ಸುದೀಪ್ ಸದ್ದಿಲ್ಲದೇ ತಮ್ಮ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿರುತ್ತಾರೆ. ಇದೀಗ ಅನಾರೋಗ್ಯ ಪೀಡಿತರಾಗಿರುವ ಹಿರಿಯ ನಿರ್ದೇಶಕ ಎ.ಟಿ. ರಘು ಅವರ ಸಹಾಯಕ್ಕೆ ಕಿಚ್ಚ ಧಾವಿಸಿದ್ದಾರೆ.


ಕಿಡ್ನಿ ವೈಫಲ್ಯಕ್ಕೊಳಗಾಗಿರುವ ಎ.ಟಿ. ರಘು ಅವರು ಈಗ ಆರ್ಥಿಕವಾಗಿ ದುರ್ಬಲವಾಗಿದ್ದಾರೆ. ಅವರಿಗೆ ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಬೇಕಾಗುತ್ತದೆ. ಎದ್ದು ಓಡಾಡುವುದೂ ಕಷ್ಟ. ಹೀಗಿರುವ ಅವರಿಗೆ ಈಗ ಕಿಚ್ಚ ಸುದೀಪ್ ದೂರವಾಣಿ ಮೂಲಕ ಕರೆ ಮಾಡಿ ನಿಮ್ಮ ಸಹಾಯಕ್ಕೆ ನಾನಿದ್ದೇನೆ ಎಂದು ಭರವಸೆ ತುಂಬಿದ್ದಾರೆ. ರೆಬಲ್ ಸ್ಟಾರ್ ಅಂಬರೀಶ್ ಗೆ 20 ಸಿನಿಮಾ ನಿರ್ದೇಶನ ಮಾಡಿದ್ದ ರಘು ಸುದೀಪ್ ಜೊತೆ ಮಾತನಾಡುವಾಗ ‘ಅಂಬರೀಶ್ ಹೋದ ಮೇಲೆ ನನಗೆ ಸಹಾಯ ಮಾಡುವವರೇ ಇರಲಿಲ್ಲ. ಈಗ ನಿಮ್ಮಲ್ಲಿ ಅವರನ್ನು ಕಾಣುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments