Webdunia - Bharat's app for daily news and videos

Install App

ಆಸಿಡ್ ಸಂತ್ರಸ್ತೆಯ ಆಸೆ ಈಡೇರಿಸಲಿರುವ ಕಿಚ್ಚ ಸುದೀಪ್

Webdunia
ಮಂಗಳವಾರ, 28 ಜೂನ್ 2022 (16:31 IST)
ಬೆಂಗಳೂರು: ಆಸಿಡ್ ದಾಳಿಗೆ ತುತ್ತಾಗಿ ಆಸ್ಪತ್ರೆ ಸೇರಿದ್ದ ಯುವತಿಯ ಕನಸನ್ನು ಕಿಚ್ಚ ಸುದೀಪ್ ನನಸು ಮಾಡಲು ಹೊರಟಿದ್ದಾರೆ.

ಎರಡು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಆಸಿಡ್ ದಾಳಿಗೊಳಗಾಗಿದ್ದ ಯುವತಿ ಕಿಚ್ಚ ಸುದೀಪ್ ಅವರ ಅಭಿಮಾನಿಯಂತೆ. ಒಮ್ಮೆ ಸುದೀಪ್ ರನ್ನು ಭೇಟಿ ಮಾಡಬೇಕು ಎಂಬುದು ಆಕೆಯ ಬಯಕೆ. ಈ ವಿಚಾರ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೇ ಸುದೀಪ್ ಅಭಿನಯದ ವಿಕ್ರಾಂತ್ ರೋಣ ನಿರ್ಮಾಪಕ ಜ್ಯಾಕ್ ಮಂಜು ಯುವತಿಯ ಸಹಾಯಕ್ಕೆ ಬಂದಿದ್ದಾರೆ.

ಯುವತಿಯ ಜೊತೆ ಸುದೀಪ್ ವಿಡಿಯೋ ಕಾಲ್ ಮುಖಾಂತರ ಮಾತನಾಡಿಸಲು ವ್ಯವಸ್ಥೆ ಮಾಡುವುದಾಗಿ ಜ್ಯಾಕ್ ಮಂಜು ಹೇಳಿದ್ದಾರೆ. ಅದರಂತೆ ಇಂದು ಸಂಜೆ ಸುದೀಪ್ ಯುವತಿ ಜೊತೆ ಮಾತುಕತೆ ನಡೆಸುವ ಸಾಧ್ಯತೆಯಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾದ ಮೇಲೆ ಮನೆಗೆ ಕರೆಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಸೋನಂ ಕಪೂರ್

ತೆಲುಗು ನಟಿ ಡಿಂಪಲ್ ಹಯಾತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಮನೆಕೆಲಸದಾಕೆ

ಕಾಂತಾರ ಚಾಪ್ಟರ್ 1 ಮೂವಿ ಇಂದಿನಿಂದಲೇ ಶುರು

ಮುಂದಿನ ಸುದ್ದಿ
Show comments